Lokayukta attack not Karwar
suddibindu.in
Karwar:ಕಾರವಾರ: ಭ್ರಷ್ಟಾಚಾರದ ಆರೋಪದ ಬೆಳ್ಳಂಬೆಳಗ್ಗೆ ಅಧಿಕಾರಿಗಳ ನಗರಾಭಿವೃದ್ಧಿ ಪ್ರಾಧಿಕಾರದ ಎಇಇ ಮನೆ ಹಾಗೂ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
- ವನ್ಯಜೀವಿಗೂ ಕಿರುಕುಳ! ದಾಂಡೇಲಿಯಲ್ಲಿ ಕರಡಿ ಬೆನ್ನಟ್ಟಿದ ಪ್ರವಾಸಿಗರ ವಿರುದ್ಧ ಆಕ್ರೋಶ

- ಮಧ್ಯರಾತ್ರಿ ಭೀಕರ ಅಗ್ನಿ ಅವಘಡ: ಚಾಲಿ ಅಡಿಕೆ ಬೆಂಕಿಗಾಹುತಿ

- ಶಾಲಾ ವೇಳಾಪಟ್ಟಿಯಲ್ಲಿ ಏಕರೂಪತೆ: ಇನ್ನು ಎಲ್ಲ ಶಾಲೆಗಳು ಬೆಳಗ್ಗೆ 8.30ರಿಂದ ಆರಂಭ

ಕಾರವಾರ ನಗರದ ನಗರಾಭಿವೃದ್ಧಿ ಪ್ರಧಾಕಾರದ ಎಇಇ ಆಗಿರುವ ಪ್ರಕಾಶ್ ಆರ್. ರೇವಣಕರ್ ಎಂಬವರ ವಿರುದ್ದ ಭೃಷ್ಠಾಚಾರ ಆರೋಪದ ಕುರಿತಾಗಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಬೆಳ್ಳಂಬೆಳ್ಳಿಗೆ ಕಾರವಾರದಲ್ಲಿರುವ ಐಶ್ವರ್ಯ ರೆಸಿಡೆನ್ಸಿಯಲ್ಲಿರುವ ಪ್ರಕಾಶ್ ರೇವಣ್ಕರ್ ಮನೆಗೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಆಸ್ತಿ, ಸೊತ್ತುಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

