suddibindu.in
Sirsi:ಶಿರಸಿ: ಕಾರು ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ (accident)ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರುವ ಘಟನೆ ಉತ್ತರಕನ್ನಡ(uttarkannada) ಜಿಲ್ಲೆಯ ಶಿರಸಿ ತಾಲೂಕಿನ ಹನಮಂತಿ ಬಳಿ ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರ ಶ್ಯಾಮಸುಂದರ ಹೆಗಡೆ(58) ಮೃತ ಬೈಕ್ ಸವಾರನಾಗಿದ್ದಾನೆ.ಶಿರಸಿ ತಾಲೂಕಿನ ಹನಮಂತಿ ಸಮೀಪ ಶಿರಸಿ-ಕುಮಟಾ ರಸ್ತೆಯಲ್ಲಿ ನಡೆದಿದೆ. ಅಪಘಾತದ ಭೀಕರತೆಗೆ ಕಾರು ಹೆದ್ದಾರಿ ಪಕ್ಕದಲ್ಲಿ ಉರುಳಿಬಿದ್ದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಇದನ್ನೂ ಓದಿ
- ಸಮಯಕ್ಕೆ ಸರಿಯಾಗಿ ಬ್ಲೌಸ್ ಕೊಡದ ಟೈಲರ್ಗೆ 7 ಸಾವಿರ ದಂಡ: ಗ್ರಾಹಕ ನ್ಯಾಯಾಲಯದ ತೀರ್ಪು
- ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ :ಪೋಷಕರು, ವಿದ್ಯಾರ್ಥಿಗಳಿಂದ ಪ್ರತಿಭಟನೆ
- ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕೂಟಿ-ಕಾರು ಅಪಘಾತ ಎಎಸ್ಐ ಪುತ್ರಿ ಸಾವು
ಅಪಘಾತ ನಡೆದಿರುವ ಬಗ್ಗೆ ಶಿರಸಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 
 
 
 

