suddibindu.in
Sirsi:ಶಿರಸಿ: ಕಾರು ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ (accident)ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರುವ ಘಟನೆ ಉತ್ತರಕನ್ನಡ(uttarkannada) ಜಿಲ್ಲೆಯ ಶಿರಸಿ ತಾಲೂಕಿನ ಹನಮಂತಿ ಬಳಿ ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರ ಶ್ಯಾಮಸುಂದರ ಹೆಗಡೆ(58) ಮೃತ ಬೈಕ್ ಸವಾರನಾಗಿದ್ದಾನೆ.ಶಿರಸಿ ತಾಲೂಕಿನ ಹನಮಂತಿ ಸಮೀಪ ಶಿರಸಿ-ಕುಮಟಾ ರಸ್ತೆಯಲ್ಲಿ ನಡೆದಿದೆ. ಅಪಘಾತದ ಭೀಕರತೆಗೆ ಕಾರು ಹೆದ್ದಾರಿ ಪಕ್ಕದಲ್ಲಿ ಉರುಳಿಬಿದ್ದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಇದನ್ನೂ ಓದಿ
- ಅನಿರುದ್ಧ್ ರವಿಚಂದರ್ ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್
- DC ಕಚೇರಿ ಬಳಿ ಮಾವಿನ ಕಾಯಿ ಕೊಯ್ಯುವಾಗ ವಿದ್ಯುತ್ ಸ್ಪರ್ಶ: ಗ್ರಾಮ ಸಹಾಯಕ ಸಾವು
- SSLC ಪರೀಕ್ಷೆ ಬರೆದರೂ ‘ಗೈರು :ಪ್ರಾಧಿಕಾರದ ಎಡವಟ್ಟು
ಅಪಘಾತ ನಡೆದಿರುವ ಬಗ್ಗೆ ಶಿರಸಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






