suddibindu.in
Sirsi:ಶಿರಸಿ: ಕಾರು ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ (accident)ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರುವ ಘಟನೆ ಉತ್ತರಕನ್ನಡ(uttarkannada) ಜಿಲ್ಲೆಯ ಶಿರಸಿ ತಾಲೂಕಿನ ಹನಮಂತಿ ಬಳಿ ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರ ಶ್ಯಾಮಸುಂದರ ಹೆಗಡೆ(58) ಮೃತ ಬೈಕ್ ಸವಾರನಾಗಿದ್ದಾನೆ.ಶಿರಸಿ ತಾಲೂಕಿನ ಹನಮಂತಿ ಸಮೀಪ ಶಿರಸಿ-ಕುಮಟಾ ರಸ್ತೆಯಲ್ಲಿ ನಡೆದಿದೆ. ಅಪಘಾತದ ಭೀಕರತೆಗೆ ಕಾರು ಹೆದ್ದಾರಿ ಪಕ್ಕದಲ್ಲಿ ಉರುಳಿಬಿದ್ದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಇದನ್ನೂ ಓದಿ
- ಆರ್ಟಿಐ ಹೆಸರಿನಲ್ಲಿ ಕೋಟಿ ಹಣದ ಬೇಡಿಕೆ: ಮುಂಡಗೋಡ-ಹುಬ್ಬಳ್ಳಿ ಗ್ಯಾಂಗ್ ಪೊಲೀಸ್ ಬಲೆಗೆ..!
- ಐದು ವರ್ಷ ಅಪಘಾತವಿಲ್ಲ.!ಭಟ್ಕಳದ ಚಾಲಕ ರಾಮಚಂದ್ರ ನಾಯ್ಕ ಅವರಿಗೆ ಬೆಳ್ಳಿ ಪದಕದ ಗೌರವ
- ನ್ಯಾಯ ಸಿಗದಿದ್ದರೆ ಬಸ್ಸ್ಟ್ಯಾಂಡ್ನಲ್ಲಿ ಧರಣಿ : ಆಟೋ ಚಾಲಕರಿಂದ ಎಚ್ಚರಿಕೆ
ಅಪಘಾತ ನಡೆದಿರುವ ಬಗ್ಗೆ ಶಿರಸಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





