suddibindu.in
SIRSI: ಊಟ ಮಾಡಿ ರಸ್ತೆ ಬದಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದು ಐವರು ಗಾಯಗೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿಯ ರಾಷ್ಟ್ರೀಯ ಹೆದ್ದಾರಿ 766EEಯ ಹೀಪ್ನಳ್ಳಿ ಕ್ರಾಸ್ ಬಳಿ ನಡೆದಿದೆ.

ಮಗು ಸೇರಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕಾರ್ಮಿಕರು ರಸ್ತೆ ಕೆಲಸ ಮುಗಿಸಿಕೊಂಡು ಊಟ ಮಾಡಿ ರಸ್ತೆ ಬದಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡವರೆಲ್ಲಾ ಹೈದರಬಾದನ್ ಮೆಹಬೂಬ ನಗರದ ಕಾರ್ಮಿಕರೆಂದು ಗೊತ್ತಾಗಿದೆ.
ಇದನ್ನೂ ಓದಿ
- Kumta Crime News/ಕುಮಟಾದಲ್ಲಿ ಜಮೀನು ವಿವಾದ ಕೊಲೆಯಲ್ಲಿ ಅಂತ್ಯ
- ನಿವೃತ್ತ ಶಿಕ್ಷಕ ಕಡತೋಕಾದ ಶಂಕರ ನಾಯ್ಕ ವಿಧಿವಶ
- ಕುಮಟಾದಲ್ಲಿ ಪುಡಿ ರೌಡಿಯಿಂದ ನಡು ರಸ್ತೆಯಲ್ಲೇ ರಂಪಾಟ-ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ
ಕುಮಟಾ-ಶಿರಸಿ ರಸ್ತೆ ಅಗಲೀಕರಣ ಕಾಮಗಾರಿಗಾಗಿ ಬಂದಿದ್ದ ಕಾರ್ಮಿಕರು. ಈ ರಸ್ತೆ ಕಾಮಗಾರಿಯನ್ನ ಆರ್.ಎನ್ ಶೆಟ್ಟಿ ಕಂಪನಿ ನಿರ್ವಹಿಸುತ್ತಿದೆ.ಗಂಭೀರ ಗಾಯಗೊಂಡಿದ್ದ ಕಾರ್ಮಿಕರನ್ನ ಶಿರಸಿಯ ಟಿಎಸ್ಎಸ್ ಆಸ್ಪತ್ರೆಗೆ ರವಾನೆ ಅಪಘಾತದಲ್ಲಿ ಗಾಯ ಗೊಂಡವರನ್ನ ಟಿಎಸ್ಎಸ್ ಆಸ್ಪತ್ರೆಗೆ ರವಾನಿಸಲಾಗಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ





