suddibindu.in
SIRSI: ಊಟ ಮಾಡಿ ರಸ್ತೆ ಬದಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದು ಐವರು ಗಾಯಗೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿಯ ರಾಷ್ಟ್ರೀಯ ಹೆದ್ದಾರಿ 766EEಯ ಹೀಪ್ನಳ್ಳಿ ಕ್ರಾಸ್ ಬಳಿ ನಡೆದಿದೆ.

ಮಗು ಸೇರಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕಾರ್ಮಿಕರು ರಸ್ತೆ ಕೆಲಸ ಮುಗಿಸಿಕೊಂಡು ಊಟ ಮಾಡಿ ರಸ್ತೆ ಬದಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡವರೆಲ್ಲಾ ಹೈದರಬಾದನ್ ಮೆಹಬೂಬ ನಗರದ ಕಾರ್ಮಿಕರೆಂದು ಗೊತ್ತಾಗಿದೆ.
ಇದನ್ನೂ ಓದಿ
- ಗಂಟೆಗೆ 50 ಕಿ.ಮೀ. ಗಾಳಿ, ಧಾರಾಕಾರ ಮಳೆ; ಉತ್ತರ ಕನ್ನಡಕ್ಕೆ ಎಚ್ಚರಿಕೆ
- ಪ್ರಕೃತಿ ರೌದ್ರಾವತಾರ; ಸರ್ಕಾರಿ ಕಚೇರಿ ಮೇಲೆ ಬೃಹತ್ ಮರ!
- ಭಾರೀ ಗಾಳಿ-ಮಳೆ : ಕಾರಿನ ಮೇಲೆ ಬಿದ್ದ ಮರ, ತಪ್ಪಿದ ಅನಾಹುತ
ಕುಮಟಾ-ಶಿರಸಿ ರಸ್ತೆ ಅಗಲೀಕರಣ ಕಾಮಗಾರಿಗಾಗಿ ಬಂದಿದ್ದ ಕಾರ್ಮಿಕರು. ಈ ರಸ್ತೆ ಕಾಮಗಾರಿಯನ್ನ ಆರ್.ಎನ್ ಶೆಟ್ಟಿ ಕಂಪನಿ ನಿರ್ವಹಿಸುತ್ತಿದೆ.ಗಂಭೀರ ಗಾಯಗೊಂಡಿದ್ದ ಕಾರ್ಮಿಕರನ್ನ ಶಿರಸಿಯ ಟಿಎಸ್ಎಸ್ ಆಸ್ಪತ್ರೆಗೆ ರವಾನೆ ಅಪಘಾತದಲ್ಲಿ ಗಾಯ ಗೊಂಡವರನ್ನ ಟಿಎಸ್ಎಸ್ ಆಸ್ಪತ್ರೆಗೆ ರವಾನಿಸಲಾಗಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ




