Suddibindu.in
Karwar:ಕಾರವಾರ: ನಾಳೆ, ಏಪ್ರಿಲ್ 16ರಂದು (utta rkannada) ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ (DrAnjaliNimbalKar) ಅವರು ನಾಮಪತ್ರ ಸಲ್ಲಿಸಲಿದ್ದಾರೆ. (Nomination Paper,)
- ಸಚಿವ ಸ್ಥಾನ ಕೈತಪ್ಪಿದ ಬಳಿಕ ಮೌನ ಮುರಿದ ಮಂಕಾಳ ವೈದ್ಯ; ಸಿಎಂ ಕರೆ ಬಗ್ಗೆ ಬಿಚ್ಚಿಟ್ಟ ಸತ್ಯ

- ಹಾಡುಹಗಲೇ ಗ್ರಾ.ಪಂ ಮಾಜಿ ಅಧ್ಯಕ್ಷನ ಶೂಟೌಟ್

- ಉತ್ತರಕನ್ನಡಕ್ಕೆ ಸಚಿವ ಸ್ಥಾನ ಸಿಗದಿರುವುದು ಬೇಸರದ ಸಂಗತಿ: ಪ್ರಸಾದ ಗಾಂವಕರ್

ಬೆಳಿಗ್ಗೆ 9.30ಕ್ಕೆ ಕಾರವಾರದ ಮಾಲಾದೇವಿ ಮೈದಾನದಿಂದ ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಯಲ್ಲಿನ ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಲಾಗುವುದು.ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಕಾಂಗ್ರೆಸ್ನ ಹಿರಿಯ ನಾಯಕ ಆರ್ ವಿ ದೇಶಪಾಂಡೆ, ಬಿ ಕೆ ಹರಿಪ್ರಸಾದ, ಕಾರವಾರ ಶಾಸಕ ಸತೀಶ್ ಸೈಲ್, ಶಿರಸಿ ಶಾಸಕ ಭೀಮಣ್ಣ ನಾಯ್ಕ, ಜಿಲ್ಲಾಧ್ಯಕ್ಷ ಸಾಯಿ ಗಾಂವ್ಕರ್ ಸೇರಿದಂತೆ ಜಿಲ್ಲೆಯ ಅನೇಕ ಹಿರಿ-ಕಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

