suddibindu.in
Bhatkala:ಭಟ್ಕಳ :ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಭಾರೀ ಗಾಳಿಯಿಂದಾಗಿ ಬೋಟ್ ಮುಳುಗಡೆಯಾಗಿದ್ದು, ಬೋಟ್ ನಲ್ಲಿದ್ದ ನಾಲ್ವರು ಮೀನುಗಾರರನ್ನ ರಕ್ಷಣೆ ಮಾಡಿರುವ ಘಟನೆ ಭಟ್ಕಳದಲ್ಲಿ ನಡೆದಿದೆ.
ಭಟ್ಕಳದ ಮಹದೇವ ಖಾರ್ವಿ ಎಂಬುವವರಿಗೆ ಸೇರಿದ್ದ ಓಂ ಗಣೇಶ ಹೆಸರಿನ ಬೋಟ್ ಶುಕ್ರವಾರ ಭಟ್ಕಳದ ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿತ್ತು. ಈ ವೇಖೆ ಸಮುದ್ರದಲ್ಲಿ ಭಾರೀ ಗಾಳಿ ಉಂಟಾದ ಪರಿಣಮ ಬೋಟ್ ಮುಳುಗಡೆಯಾಗಿದೆ. ಅಪಾಯಕ್ಕೆ ಸಿಲುಕ್ಕಿದ್ದ ನಾಲ್ವರು ಮೀನುಗಾರರನ್ನ ರಕ್ಷಣೆ ಮಾಡಿ ಸುರಕ್ಷಿತವಾಗಿ ಕರೆತರಲಾಗಿದೆ.
ಇದನ್ನೂ ಓದಿ
- ದಾಂಡೇಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಅವ್ಯವಸ್ಥೆ; ಗಬ್ಬು ನಾರುತ್ತಿರುವ ಸ್ವಿಮ್ಮಿಂಗ್ ಪೂಲ್
- ಇಡಗುಂಜಿ ವಿನಾಯಕ ನನ್ನ ಆರಾಧ್ಯ ದೇವರು; ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ನನ್ನ ಧ್ಯೇಯ: ಮಂಕಾಳ ವೈದ್ಯ
- ಬೆಲೆ ಏರಿಕೆಯ ನಡುವೆಯೂ ಕುಗ್ಗದ ಗೌರಿ-ಗಣೇಶ ಹಬ್ಬದ ಸಂಭ್ರಮ
ಬೋಟ್ ಮುಳುಗಡೆಯಿಂದಾಗಿ ಅದರಲ್ಲಿಸಲ್ಲಿ ಬಲೆ, ಹಾಗೂ ಮೀನು ಸಮುದ್ರ ಪಾಲಾಗಿದೆ. ಘಟನೆಯಿಂದಾಗಿ ಲಕ್ಷಾಂತರ ರೂಪಾಯಿ ಹಾನಿ ಉಂಟಾಗಿದೆ.




