suddibindu.in
ಹುಬ್ಬಳ್ಳಿ: ಹಾಸನ ಕ್ಷೇತ್ರದಿಂದ ಲೋಕಸಭೆಗೆ ಪ್ರಜ್ವಲ್ ರೇವಣ್ಣ ಆಯ್ಕೆಯಾದರೇ ಮಾತ್ರ ನಮ್ಮನ್ನ ಪ್ರಶ್ನಿಸಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.
ಹುಬ್ಬಳ್ಳಿಯ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಆರ್.ಅಶೋಕ ಅವರು, ಪ್ರಜ್ವಲ್ ರೇವಣ್ಣ ಅವರನ್ನ ಮೊದಲು ಗೆಲ್ಲಿಸಿದ್ದು ಕಾಂಗ್ರೆಸ್ ಎಂದರು.
ಇದನ್ನೂ ಓದಿ
- ಮಿರ್ಜಾನ ಬಳಿ ಬೈಕ್- ರೀಕ್ಷಾ ನಡುವೆ ಅಪಘಾತ ಬೈಕ್ ಸವಾರರಿಬ್ಬರಿಗೆ ಗಾಯ
- ಎಸ್ಎಸ್ಸಿಯಿಂದ ಬಂಪರ್ ನೇಮಕಾತಿ: 6,155 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಉತ್ತರ ಕನ್ನಡ ಜಿಲ್ಲೆಯಲ್ಲಿ ವಿವಿಧೆಡೆ ಮದ್ಯ ಮಾರಾಟ ನಿಷೇಧ
ಪ್ರಜ್ವಲ್ ರೇವಣ್ಣನವರದ್ದೆಂದು ಹೇಳಲಾದ ಪೋಟೋ ವೀಡಿಯೋಗಳ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಆರ್.ಅಶೋಕ ಅವರು ಈ ರೀತಿ ಮಾತನಾಡಿದರು.




