suddibindu.in
ಹುಬ್ಬಳ್ಳಿ: ಹಾಸನ ಕ್ಷೇತ್ರದಿಂದ ಲೋಕಸಭೆಗೆ ಪ್ರಜ್ವಲ್ ರೇವಣ್ಣ ಆಯ್ಕೆಯಾದರೇ ಮಾತ್ರ ನಮ್ಮನ್ನ ಪ್ರಶ್ನಿಸಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.
ಹುಬ್ಬಳ್ಳಿಯ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಆರ್.ಅಶೋಕ ಅವರು, ಪ್ರಜ್ವಲ್ ರೇವಣ್ಣ ಅವರನ್ನ ಮೊದಲು ಗೆಲ್ಲಿಸಿದ್ದು ಕಾಂಗ್ರೆಸ್ ಎಂದರು.
ಇದನ್ನೂ ಓದಿ
- ರೇಬೀಸ್ ಹೋರಿಯಿಂದ ರಂಪಾಟ: ವ್ಯಕ್ತಿಗೆ ತಿವಿತ
- 85 ಸಾವಿರ ನಗದು, ಚಿನ್ನ ಕದ್ದ ಆರೋಪಿ ಬಂಧನ
- ಅರ್ಪಿತಾಗೆ ವಿಟಿಯುನಿಂದ ಡಾಕ್ಟರೇಟ್
ಪ್ರಜ್ವಲ್ ರೇವಣ್ಣನವರದ್ದೆಂದು ಹೇಳಲಾದ ಪೋಟೋ ವೀಡಿಯೋಗಳ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಆರ್.ಅಶೋಕ ಅವರು ಈ ರೀತಿ ಮಾತನಾಡಿದರು.