suddibindu.in
ಕುಮಟಾ : ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯ ಆದೇಶದಂತೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗಜು ನಾಯ್ಕ,ಪ್ರಧಾನ ಕಾರ್ಯದರ್ಶಿ, ರಾಜ್ಯ ಹಿಂದುಳಿದ ವರ್ಗಗಳ ವಿಭಾಗ, ಕೆಪಿಸಿಸಿ ಇವರು ಪಕ್ಷದಲ್ಲಿ ಹೊಂದಿರುವ ಎಲ್ಲಾ ಹುದ್ದೆಗಳಿಗೆ ನೀಡಲಾಗಿದ್ದ ಅಮಾನತು ಆದೇಶವನ್ನ ಹಿಂಪಡೆದಿರುವ ಬಗ್ಗೆ ಆದೇಶಿಸಲಾಗಿದೆ.

- ಗುಳ್ಳಾಪುರ ಆಂಬುಲೆನ್ಸ್ನಲ್ಲಿ EMT ಕೊರತೆ : ಮಹೇಶ ನಾಯ್ಕ ಅಸಮಧಾನ
- ಡ್ರಗ್ ಪೆಡ್ಲರ್ ವಿರುದ್ಧ PIT NDPS ಕಾಯ್ದೆಯಡಿ ಕ್ರಮ; ಬಳ್ಳಾರಿಕೇಂದ್ರ ಕಾರಾಗೃಹಕ್ಕೆ ರವಾನೆ
- ಆರೋಗ್ಯದಲ್ಲಿ ಏರುಪೇರು; ನಟ ವಿನೋದ್ ಪ್ರಭಾಕರ್ ಆಸ್ಪತ್ರೆಗೆ ದಾಖಲು, ICUನಲ್ಲಿ ಚಿಕಿತ್ಸೆ
ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ನಿವೇದಿತ್ ಆಳ್ವ ಇವರ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷರಿಗೆ ಮಾಡಿದ ಶಿಫಾರಸ್ಸಿನ ಮೇರೆಗೆ ಉತ್ತರಕನ್ನಡ ಕಾಂಗ್ರೆಸ್ ಅಧ್ಯಕ್ಷ ಸಾಯಿನಾಥ್ ಕೇಶವ್ ಗಾಂವಕರ್ ಇವರ ವರದಿಯನ್ನು ಆದರಿಸಿ ಕೆಪಿಸಿಸಿ ಅಧ್ಯಕ್ಷರ ಅನುಮೋದನೆಯೊಂದಿಗೆ ಪಕ್ಷದಲ್ಲಿ ಹೊಂದಿರುವ ಎಲ್ಲಾ ಹುದ್ದೆಗಳಿಂದ ಅಮಾನತ್ತು ಮಾಡಿದ್ದ ಆದೇಶವನ್ನು ಹಿಂಪಡೆಯಲಾಗಿದೆ.




