Suddibindu.in
Karwar,ಕಾರವಾರ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ನಗರದಲ್ಲಿ ಶಾಸಕ ಸತೀಶ್ ಸೈಲ್ ಅವರಿಂದಿಗೆ ಭರ್ಜರಿ ರೋಡ್ ಶೋ ನಡೆಸಿದರು.
ನಗರದ ಮಿತ್ರ ಸಮಾಜ ಮೈದಾನದಿಂದ ಆರಂಭವಾದ ಬೈಕ್ ರ್ಯಾಲಿಯಲ್ಲಿ ಸಾವಿರಾರು ಯುವಕರು ಪಾಲ್ಗೊಂಡರು. ಯುವಕರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹಾಗೂ ಶಾಸಕ ಸತೀಶ್ ಸೈಲ್ ಕೂಡ ಬೈಕ್ನಲ್ಲಿ ಸಾಗಿ ಗಮನ ಸೆಳೆದರು.
ಇದನ್ನೂ ಓದಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
ಮಿತ್ರ ಸಮಾಜ- ಕಾಜುಬಾಗ- ಕೋಡಿಬಾಗ ರಸ್ತೆ ಮೂಲಕ ಟೋಲ್ನಾಕಾ, ಸುಂಕೇರಿ ರಸ್ತೆ ಮೂಲಕ ಪುನಃ ಮಿತ್ರ ಸಮಾಜದಲ್ಲಿ ರ್ಯಾಲಿ ಸಮಾಪ್ತಿಗೊಳ್ಳಲಿದೆ.






