Suddibindu.in
Karwar,ಕಾರವಾರ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ನಗರದಲ್ಲಿ ಶಾಸಕ ಸತೀಶ್ ಸೈಲ್ ಅವರಿಂದಿಗೆ ಭರ್ಜರಿ ರೋಡ್ ಶೋ ನಡೆಸಿದರು.
ನಗರದ ಮಿತ್ರ ಸಮಾಜ ಮೈದಾನದಿಂದ ಆರಂಭವಾದ ಬೈಕ್ ರ್ಯಾಲಿಯಲ್ಲಿ ಸಾವಿರಾರು ಯುವಕರು ಪಾಲ್ಗೊಂಡರು. ಯುವಕರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹಾಗೂ ಶಾಸಕ ಸತೀಶ್ ಸೈಲ್ ಕೂಡ ಬೈಕ್ನಲ್ಲಿ ಸಾಗಿ ಗಮನ ಸೆಳೆದರು.
ಇದನ್ನೂ ಓದಿ
- Education Department News/ಗೋದಾಮಿನಲ್ಲಿ ಅಕ್ಕಿ ಇದ್ದರೂ ಶಾಲೆಗಳಿಗೆ ಪೂರೈಕೆ ಇಲ್ಲ; ಬಿಸಿಯೂಟ ಸ್ಥಗಿತದ ಆತಂಕ
- ಕಾರವಾರ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್; ಪೊಲೀಸ್, ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ
- ರೌಡಿಶೀಟರ್, ಮೀಟರ್ ಬಡ್ಡಿದಂದೆಕೋರರ ಮನೆಗಳ ಮೇಲೆ ಪೊಲೀಸ್ ದಾಳಿ; ಉತ್ತರಕನ್ನಡ ಜಿಲ್ಲೆಯ ಹಲವು ಕಡೆ ಕಾರ್ಯಾಚರಣೆ
ಮಿತ್ರ ಸಮಾಜ- ಕಾಜುಬಾಗ- ಕೋಡಿಬಾಗ ರಸ್ತೆ ಮೂಲಕ ಟೋಲ್ನಾಕಾ, ಸುಂಕೇರಿ ರಸ್ತೆ ಮೂಲಕ ಪುನಃ ಮಿತ್ರ ಸಮಾಜದಲ್ಲಿ ರ್ಯಾಲಿ ಸಮಾಪ್ತಿಗೊಳ್ಳಲಿದೆ.




