ಸಂಸದ ಅನಂತಕುಮಾರ ಹೆಗಡೆ ಅವರ ಹೆಸರನ್ನು ಬಳಸಿ ನಕಲಿ ಪೋಸ್ಟರ್ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವಷ್ಟು ನೈತಿಕ ದಿವಾಳಿತನಕ್ಕೆ ಬಂದಿತೇ ಉತ್ತರಕನ್ನಡ ಬಿಜೆಪಿ. ಕಾಂಗ್ರೆಸ್ಸಿಗರು ಮಾಡುತ್ತಾರೆ ನಾವು ಮಾಡಿದರೆ ತಪ್ಪೇನು ಎಂದು ಸಮಾಜಯಿಷಿ ಕೊಡೋದಾದ್ರೆ ನಿಮಗೂ ಅವರಿಗೂ ವ್ಯತ್ಯಾಸವೇನು? ಅಂದಮೇಲೆ ಸುಸಂಸ್ಕೃತರ ಪಕ್ಷ ಎನ್ನುವ ಹೆಸರನಿಂದ ಜನರು ನಿಮ್ಮನ್ನು ಗುರುತಿಸಬೇಕೇ?
- ಶಿರಾಲಿ ದುರಂತ: ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವ ಮಂಕಾಳ ವೈದ್ಯ : ಮಕ್ಕಳ ಶಿಕ್ಷಣದ ಸಂಪೂರ್ಣ ಜವಾಬ್ದಾರಿ ಹೊತ್ತ ಸಚಿವರು
- ಶಿರಾಲಿ ದುರಂತ : ಸಾವಿನ ಸಂಖ್ಯೆ 11ಕ್ಕೆ ಏರಿಕೆ ನಾಪತ್ತೆಯಾಗಿದ್ದ ಇಬ್ಬರ ಶವ ಪತ್ತೆ, ಮತ್ತೊಬ್ಬರಿಗಾಗಿ ಶೋಧ
- Exclusive ಭಟ್ಕಳದ ಶಿರಾಲಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಒಂದೇ ಕುಟುಂಬದ 8ಮಂದಿ ಸಾವನ್ನಪ್ಪಿರುವ ಶಂಕೆ
ಸಂಸದ ಸನ್ಮಾನ್ಯ ಅನಂತಕುಮಾರ ಹೆಗಡೆ ಅವರು ತಮ್ಮ ಅಧಿಕೃತ ಖಾತೆಯಿಂದ ಪೋಸ್ಟ್ ಮಾಡುವ ಪೂರ್ವದಲ್ಲಿ ಈರೀತಿಯಾಗಿ ನಕಲಿ ಪೋಸ್ಟರ್ ಹಾಕುವ ಹಿಂದಿನ ಉದ್ದೇಶವಾದರೂ ಏನು? ಇದು ಫೇಕ್ ಎಂದು ಸಾಕ್ಷಿಸಮೇತ ಹೇಳಿದರೆ ಅಂತವರನ್ನು ಪಕ್ಷದ ವಾಟ್ಸಪ್ ಗಳಿಂದ ರಿಮೂವ್ ಮಾಡ್ತಾ ಇದ್ದೀರಿ. ಸತ್ಯಹೇಳುವವರು ನಿಮಗೆ ಬೇಡವೇ?
ಕಾಗೇರಿ ಗೆಲುವಿಗೆ ಅನಂತಕುಮಾರ ಹೆಗಡೆ ಅವರ ಸಹಕಾರ ಅಗತ್ಯವಿಲ್ಲ ಎಂದು ದೂರತಳ್ಳಿರುವ ನಿಮಗೆ ಈಗೇಕೆ ಅವರ ಹೆಸರುಬೇಕು? ಇಂತಹ ವಾಮಮಾರ್ಗಕ್ಕೆ ಇಳಿಯುವಬದಲು ನೇರವಾಗಿ ಹೋರಾಡಿ ಗೆದ್ದು ನಿಮ್ಮ ಗಂಡಸ್ತನವನ್ನು ತೋರಿಸಿ. ಅದನ್ನುಬಿಟ್ಟು ಇಂತಹ ಕಣ್ಣಾಮುಚ್ಚಾಲೆ ಆಟಗಳನ್ನಾಡುವ ಮೂಲಕ ಅನಂತಕುಮಾರ ಹೆಗಡೆ ಅವರ ಅಸಂಖ್ಯಾತ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಬೇಡಿ.
@everyone




