suddibindu.in
ಶಿರಸಿ: ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಿಸಲು ಹೋಗಿದ್ದ ಶಿರಸಿ ಸಿದ್ದಾಪುರ ಶಾಸಕರ ಭೀಮಣ್ಣ ನಾಯ್ಕ ಅವರ ಮೇಲೆ ಜೇನು ದಾಳಿ ಮಾಡಿರುವ ಘಟನೆ ನಡೆದಿದೆ.
- ಹೊರಗುತ್ತಿಗೆ ನೌಕರರಿಗೆ ಗೂಡ್ ನ್ಯೂಸ್ : ಶೀಘ್ರದಲ್ಲೇ ಖಾಯಂ ಸಾಧ್ಯತೆ
- ಸರಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸರಕಾರ
- ರಾಜ್ಯ ಕಾರಾಗೃಹ ಸಿಬ್ಬಂದಿ ಭಾರತೀ ನಾಯ್ಕಗೆ ಮುಖ್ಯಮಂತ್ರಿ ಪದಕ
ಮುಖದ ಭಾಗದಲ್ಲಿ ಜೇನು ದಾಳಿ ಮಾಡಿದ್ದು, ಮುಖದ ಭಾಗದಲ್ಲಿ ಗಾಯವಾಗಿದೆ.ತಕ್ಷಣ ಅವರನ್ನ ಶಿರಸಿ ನಗರದ .ಟಿ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲವೆಂದು ಆಸ್ಪತ್ರೆಯ ಮೂಲಗಳಿಂದ ತಿಳಿದು ಬಂದಿದೆ.






