suddibindu.in
ಶಿರಸಿ: ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಿಸಲು ಹೋಗಿದ್ದ ಶಿರಸಿ ಸಿದ್ದಾಪುರ ಶಾಸಕರ ಭೀಮಣ್ಣ ನಾಯ್ಕ ಅವರ ಮೇಲೆ ಜೇನು ದಾಳಿ ಮಾಡಿರುವ ಘಟನೆ ನಡೆದಿದೆ.
- ಉತ್ತರ ಕನ್ನಡದಲ್ಲಿ ಡಿಜಿಟಲ್ ಕ್ರಾಂತಿಗೆ ಮುನ್ನುಡಿ
- B.C. Nagesh : ಮಾಜಿ ಶಿಕ್ಷಣ ಸಚಿವ ಬಿ,ಸಿ, ನಾಗೇಶ ನಿಧನ
- ಮಂಕಾಳ್ ವೈದ್ಯ ಸಜ್ಜನ ವ್ಯಕ್ತಿ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ
ಮುಖದ ಭಾಗದಲ್ಲಿ ಜೇನು ದಾಳಿ ಮಾಡಿದ್ದು, ಮುಖದ ಭಾಗದಲ್ಲಿ ಗಾಯವಾಗಿದೆ.ತಕ್ಷಣ ಅವರನ್ನ ಶಿರಸಿ ನಗರದ .ಟಿ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲವೆಂದು ಆಸ್ಪತ್ರೆಯ ಮೂಲಗಳಿಂದ ತಿಳಿದು ಬಂದಿದೆ.




