suddibindu.in
ಶಿರಸಿ: ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಿಸಲು ಹೋಗಿದ್ದ ಶಿರಸಿ ಸಿದ್ದಾಪುರ ಶಾಸಕರ ಭೀಮಣ್ಣ ನಾಯ್ಕ ಅವರ ಮೇಲೆ ಜೇನು ದಾಳಿ ಮಾಡಿರುವ ಘಟನೆ ನಡೆದಿದೆ.
- ಭಾರೀ ಗಾಳಿ-ಮಳೆ : ಕಾರಿನ ಮೇಲೆ ಬಿದ್ದ ಮರ, ತಪ್ಪಿದ ಅನಾಹುತ
- ಅಪ್ರಾಪ್ತೆಗೆ ಕಿರುಕುಳ ಆರೋಪ: ಪಿಎಸ್ಐ ಬಂಧನ”
- ನನ್ನ ಹೆಸರನ್ನು ಹಾಳು ಮಾಡುವ ಪ್ರಯತ್ನ – ಶಾಸಕ ದಿನಕರ ಶೆಟ್ಟಿ
ಮುಖದ ಭಾಗದಲ್ಲಿ ಜೇನು ದಾಳಿ ಮಾಡಿದ್ದು, ಮುಖದ ಭಾಗದಲ್ಲಿ ಗಾಯವಾಗಿದೆ.ತಕ್ಷಣ ಅವರನ್ನ ಶಿರಸಿ ನಗರದ .ಟಿ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲವೆಂದು ಆಸ್ಪತ್ರೆಯ ಮೂಲಗಳಿಂದ ತಿಳಿದು ಬಂದಿದೆ.




