suddibindu
ವಿಜಯಪುರ: ತಂದೆಯ ಸಾವಿನ ನಡುವೆಯೂ ಪುತ್ರನೋರ್ವ ಮತದಾನ ಮಾಡಿರುವ ಘಟನೆ ಲಚ್ಯಾಣ ಗ್ರಾಮದಲ್ಲಿ ನಡೆದಿದೆ.
- ಜೂನ್ 25ಕ್ಕೆ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ
- ಅನಂತಕುಮಾರ ಹೆಗಡೆ ಗನ್ ಮ್ಯಾನ್ ಅಮಾನತ್
- ಎಸಿ ಕಾರು ಬಿಟ್ಟು ಪಿಂಕ್ ಆಟೋದಲ್ಲಿ ಡಿಸಿ ಸಂಚಾರ..!
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ವಾರ್ಡ್ ಒಂದರ ಬೂತ್ ನಂಬರ 21ರಲ್ಲಿ ಪುತ್ರ ಮಲ್ಲನಗೌಡ ಬಿರಾದಾರ ಮತದಾನ ಮಾಡಿದ್ದಾರೆ. ಬೆಳಗ್ಗೆ ಹೃದಯಾಘಾತದಿಂದ ಚನ್ನಗೌಡಗೌಡ ಬಿರಾದಾರ ಸಾವನ್ನಪ್ಪಿದ್ದಾರೆ.
ಇನ್ನು ತಂದೆಯ ಅಂತ್ಯಕ್ರಿಯೆ ಬಳಿಕ ಪುತ್ರ ಮಲ್ಲನಗೌಡ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಿದ್ದಾನೆ.