suddibindu
ವಿಜಯಪುರ: ತಂದೆಯ ಸಾವಿನ ನಡುವೆಯೂ ಪುತ್ರನೋರ್ವ ಮತದಾನ ಮಾಡಿರುವ ಘಟನೆ ಲಚ್ಯಾಣ ಗ್ರಾಮದಲ್ಲಿ ನಡೆದಿದೆ.
- ಕಾಸರಗೋಡು ಬಳಿ ಪ್ಲೈವುಡ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಓರ್ವ ಕಾರ್ಮಿಕ ಸಾವು, ಹಲವರಿಗೆ ಗಾಯ
- ಕರ್ನಾಟಕದಲ್ಲಿ ಬಿಜೆಪಿ ಹೊಸ ರಾಜಕೀಯ ಸಮೀಕರಣ: ಕುಮಾರಸ್ವಾಮಿ ಸುಪ್ರಿಂ
- ಹಳಿಯಾಳದಲ್ಲಿ ಕಬ್ಬು ಬೆಳೆಗಾರರ ಬೃಹತ್ ಪ್ರತಿಭಟನೆ — ಹೆದ್ದಾರಿ ತಡೆದು ಆಕ್ರೋಶ
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ವಾರ್ಡ್ ಒಂದರ ಬೂತ್ ನಂಬರ 21ರಲ್ಲಿ ಪುತ್ರ ಮಲ್ಲನಗೌಡ ಬಿರಾದಾರ ಮತದಾನ ಮಾಡಿದ್ದಾರೆ. ಬೆಳಗ್ಗೆ ಹೃದಯಾಘಾತದಿಂದ ಚನ್ನಗೌಡಗೌಡ ಬಿರಾದಾರ ಸಾವನ್ನಪ್ಪಿದ್ದಾರೆ.
ಇನ್ನು ತಂದೆಯ ಅಂತ್ಯಕ್ರಿಯೆ ಬಳಿಕ ಪುತ್ರ ಮಲ್ಲನಗೌಡ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಿದ್ದಾನೆ.







