suddibindu
ವಿಜಯಪುರ: ತಂದೆಯ ಸಾವಿನ ನಡುವೆಯೂ ಪುತ್ರನೋರ್ವ ಮತದಾನ ಮಾಡಿರುವ ಘಟನೆ ಲಚ್ಯಾಣ ಗ್ರಾಮದಲ್ಲಿ ನಡೆದಿದೆ.
- ದೇಶವನ್ನು ಪೋಲಿಯೋ ಮುಕ್ತವಾಗಿಡಲು ಪೋಷಕರು ಕೈಜೋಡಿಸಿ: ಶಾಸಕ ಭೀಮಣ್ಣ ಟಿ. ನಾಯ್ಕ
- ಅಂಕೋಲಾ ಯುವಕನ ಪ್ರೇಮ ದುರಂತ: ಪ್ರೇಯಸಿಗೆ ಚಾಕು ಇರಿದು ಕಾರು ಸ್ಫೋಟದಲ್ಲಿ ಸಜೀವ ದಹನ
- ಕಾನಸೂರು ಇಂದಿರಾ ಗಾಂಧಿ ವಸತಿ ಶಾಲೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಹಿಂದಿ ಶಿಕ್ಷಕ ಬಂಧನ
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ವಾರ್ಡ್ ಒಂದರ ಬೂತ್ ನಂಬರ 21ರಲ್ಲಿ ಪುತ್ರ ಮಲ್ಲನಗೌಡ ಬಿರಾದಾರ ಮತದಾನ ಮಾಡಿದ್ದಾರೆ. ಬೆಳಗ್ಗೆ ಹೃದಯಾಘಾತದಿಂದ ಚನ್ನಗೌಡಗೌಡ ಬಿರಾದಾರ ಸಾವನ್ನಪ್ಪಿದ್ದಾರೆ.
ಇನ್ನು ತಂದೆಯ ಅಂತ್ಯಕ್ರಿಯೆ ಬಳಿಕ ಪುತ್ರ ಮಲ್ಲನಗೌಡ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಿದ್ದಾನೆ.




