suddibindu
ವಿಜಯಪುರ: ತಂದೆಯ ಸಾವಿನ ನಡುವೆಯೂ ಪುತ್ರನೋರ್ವ ಮತದಾನ ಮಾಡಿರುವ ಘಟನೆ ಲಚ್ಯಾಣ ಗ್ರಾಮದಲ್ಲಿ ನಡೆದಿದೆ.
- ಸರಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸರಕಾರ
- ರಾಜ್ಯ ಕಾರಾಗೃಹ ಸಿಬ್ಬಂದಿ ಭಾರತೀ ನಾಯ್ಕಗೆ ಮುಖ್ಯಮಂತ್ರಿ ಪದಕ
- ಐಫೋನ್ ಹಣ ಕೇಳಿದ್ದಕ್ಕೆ ‘ಖಾಸಗಿ ವಿಡಿಯೋ’ ಬೆದರಿಕೆ: ಭಟ್ಕಳದಲ್ಲಿ ಸೈಬರ್ ಬ್ಲ್ಯಾಕ್ಮೇಲ್ ಪ್ರಕರಣ!
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ವಾರ್ಡ್ ಒಂದರ ಬೂತ್ ನಂಬರ 21ರಲ್ಲಿ ಪುತ್ರ ಮಲ್ಲನಗೌಡ ಬಿರಾದಾರ ಮತದಾನ ಮಾಡಿದ್ದಾರೆ. ಬೆಳಗ್ಗೆ ಹೃದಯಾಘಾತದಿಂದ ಚನ್ನಗೌಡಗೌಡ ಬಿರಾದಾರ ಸಾವನ್ನಪ್ಪಿದ್ದಾರೆ.
ಇನ್ನು ತಂದೆಯ ಅಂತ್ಯಕ್ರಿಯೆ ಬಳಿಕ ಪುತ್ರ ಮಲ್ಲನಗೌಡ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಿದ್ದಾನೆ.




