suddibindu
ವಿಜಯಪುರ: ತಂದೆಯ ಸಾವಿನ ನಡುವೆಯೂ ಪುತ್ರನೋರ್ವ ಮತದಾನ ಮಾಡಿರುವ ಘಟನೆ ಲಚ್ಯಾಣ ಗ್ರಾಮದಲ್ಲಿ ನಡೆದಿದೆ.
- ಕೆರೆಯಲ್ಲಿ ಮುಳುಗಿ ಸಹೋದರರಿಬ್ಬರ ಸಾವು
- ಮಹಿಳೆಯರ ಸ್ವಾವಲಂಬನೆಗೆ ರೋಟರಿ ನೆರವು ಶ್ಲಾಘನೀಯ : ಶಾಸಕ ಭೀಮಣ್ಣ ನಾಯ್ಕ
- ಚಾಂಪಿಯನ್ ಆಗಿ ಹೊರಹೊಮ್ಮಿದ ರಂಜನ್ ಚಾಲೆಂಜರ್ಸ್ ಭಟ್ಕಳ
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ವಾರ್ಡ್ ಒಂದರ ಬೂತ್ ನಂಬರ 21ರಲ್ಲಿ ಪುತ್ರ ಮಲ್ಲನಗೌಡ ಬಿರಾದಾರ ಮತದಾನ ಮಾಡಿದ್ದಾರೆ. ಬೆಳಗ್ಗೆ ಹೃದಯಾಘಾತದಿಂದ ಚನ್ನಗೌಡಗೌಡ ಬಿರಾದಾರ ಸಾವನ್ನಪ್ಪಿದ್ದಾರೆ.
ಇನ್ನು ತಂದೆಯ ಅಂತ್ಯಕ್ರಿಯೆ ಬಳಿಕ ಪುತ್ರ ಮಲ್ಲನಗೌಡ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಿದ್ದಾನೆ.




