suddibindu
ವಿಜಯಪುರ: ತಂದೆಯ ಸಾವಿನ ನಡುವೆಯೂ ಪುತ್ರನೋರ್ವ ಮತದಾನ ಮಾಡಿರುವ ಘಟನೆ ಲಚ್ಯಾಣ ಗ್ರಾಮದಲ್ಲಿ ನಡೆದಿದೆ.
- ರೇಬೀಸ್ ಹೋರಿಯಿಂದ ರಂಪಾಟ: ವ್ಯಕ್ತಿಗೆ ತಿವಿತ
- 85 ಸಾವಿರ ನಗದು, ಚಿನ್ನ ಕದ್ದ ಆರೋಪಿ ಬಂಧನ
- ಅರ್ಪಿತಾಗೆ ವಿಟಿಯುನಿಂದ ಡಾಕ್ಟರೇಟ್
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ವಾರ್ಡ್ ಒಂದರ ಬೂತ್ ನಂಬರ 21ರಲ್ಲಿ ಪುತ್ರ ಮಲ್ಲನಗೌಡ ಬಿರಾದಾರ ಮತದಾನ ಮಾಡಿದ್ದಾರೆ. ಬೆಳಗ್ಗೆ ಹೃದಯಾಘಾತದಿಂದ ಚನ್ನಗೌಡಗೌಡ ಬಿರಾದಾರ ಸಾವನ್ನಪ್ಪಿದ್ದಾರೆ.
ಇನ್ನು ತಂದೆಯ ಅಂತ್ಯಕ್ರಿಯೆ ಬಳಿಕ ಪುತ್ರ ಮಲ್ಲನಗೌಡ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಿದ್ದಾನೆ.