suddibindu.in
ಬೆಂಗಳೂರು: ಮಹಿಳೆಯೋರ್ವಳ ಅಪಹರಣ ಮಾಡಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕಿದ್ದು,ಆದರೆ ನಾಳೆ ಬಿಡುಗಡೆ ಭಾಗ್ಯ ಸಿಗಲಿದೆ.
- Breaking News /ಕಾರವಾರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಕಾರು ಹೊತ್ತಿ ಉರಿದು ಭಸ್ಮ!
- ಪ್ರಧಾನಿ ನರೇಂದ್ರ ಮೋದಿಗೆ ಪೋನ್ ಮಾಡಿದ ಟ್ರಂಪ್
- 56 ಕೋಟಿ ಕಾಣೆಯಾಗಿದೆಯೇ? ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ತುರ್ತು ನೆರವು ಬೇಕು : ಅನಂತಮೂರ್ತಿ ಹೆಗಡೆ
ಜನಪ್ರತಿನಿಧಿ ನ್ಯಾಯಾಲಯದಲ್ಲಿ ಬೆಳಿಗ್ಗೆಯಿಂದ ನಡೆದ ಕಲಾಪದಲ್ಲಿ ಈಗಷ್ಟೇ ಜಾಮೀನು ನೀಡಿ, ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ಆದೇಶ ನೀಡಿದ್ದಾರೆ. ರೇವಣ್ಣ ಅವರ ಪರವಾಗಿ ಸಿ.ವಿ.ನಾಗೇಶ ಅವರು ವಾದ ಮಂಡಿಸಿದ್ದರು. ಜಾಮೀನು ಸಿಕ್ಕ ನಂತರ ನ್ಯಾಯವಾದಿ ನಾಗೇಶ ಮಾತನಾಡಿ, ಇದು ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಾಗಿತ್ತೆಂದು ಹೇಳಿದರು.




