suddibindu.in
ಬೆಂಗಳೂರು: ಮಹಿಳೆಯೋರ್ವಳ ಅಪಹರಣ ಮಾಡಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕಿದ್ದು,ಆದರೆ ನಾಳೆ ಬಿಡುಗಡೆ ಭಾಗ್ಯ ಸಿಗಲಿದೆ.
- ವಾಯುವ್ಯ ಕರ್ನಾಟಕ ಸಾರಿಗೆ ಶಿರಸಿ ವಿಭಾಗದಲ್ಲಿ ಚಾಲಕರ ನೇಮಕಾತಿಗೆ ಅರ್ಜಿ ಆಹ್ವಾನ
- 21 ವರ್ಷ ಪೂರೈಸಿದ ಆರ್.ವಿ. ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್ : ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಮಹತ್ವದ ಕ್ರಾಂತಿ.!
- ಮಾಧ್ಯಮ ಕ್ಷೇತ್ರದಲ್ಲಿ ಭಾರೀ ಬದಲಾವಣೆ ಆಗಲಿದೆ : ಮಹಾಬಲ ಸೀತಾಳಬಾವಿ
ಜನಪ್ರತಿನಿಧಿ ನ್ಯಾಯಾಲಯದಲ್ಲಿ ಬೆಳಿಗ್ಗೆಯಿಂದ ನಡೆದ ಕಲಾಪದಲ್ಲಿ ಈಗಷ್ಟೇ ಜಾಮೀನು ನೀಡಿ, ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ಆದೇಶ ನೀಡಿದ್ದಾರೆ. ರೇವಣ್ಣ ಅವರ ಪರವಾಗಿ ಸಿ.ವಿ.ನಾಗೇಶ ಅವರು ವಾದ ಮಂಡಿಸಿದ್ದರು. ಜಾಮೀನು ಸಿಕ್ಕ ನಂತರ ನ್ಯಾಯವಾದಿ ನಾಗೇಶ ಮಾತನಾಡಿ, ಇದು ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಾಗಿತ್ತೆಂದು ಹೇಳಿದರು.