suddibindu.in
ಹುಬ್ಬಳ್ಳಿ: ಯುವತಿ ಪ್ರೀತಿ ಮಾಡಲು ನಿರಾಕರಣೆ ಮಾಡಿದಕ್ಕೆ ಭಗ್ನ ಪ್ರೇಮಿಯೊಬ್ಬ ಯುವತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಗರದ ವೀರಾಪುರ ಓಣಿಯ ಕರಿಯಮ್ಮದೇವಸ್ಥಾನ ಬಳಿ ಇಂದು ಬೆಳಗಿನ ಜಾವ ನಡೆದಿದೆ.
- ಎಸ್ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡ ಕಾರ್ಯಕರ್ತರ ಸೇವೆ ಶ್ಲಾಘನೀಯ: ರೂಪಾಲಿ. ನಾಯ್ಕ್
- ಜ್ಯೋತಿಷಿ ಕಮಲಾಕರ್ ಭಟ್ ಸೇರಿ ಏಳು ಆರೋಪಿಗಳ ಮಧ್ಯಂತರ ಜಾಮೀನು ಅರ್ಜಿ ವಜಾ
- ಸಚಿವರ ಪಟ್ಟಿ ಆಯ್ಕೆಗೆ ತೆರೆ : ಉತ್ತರಕನ್ನಡಕ್ಕೆ ಮಂಕಾಳ್ ವೈದ್ಯ ಬಹುತೇಕ ಖಚಿತ
ಅಂಜಲಿ (20) ಕೊಲೆಯಾದ ಯುವತಿ ಆಗಿದ್ದು, 24ವರ್ಷದ ಗೀರೀಶ ಸಾವಂತ ಎಂಬಾತ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕೇಲ ದಿನಗಳಿಂದ ಪ್ರೀತಿಸಲು ಹುಡುಗಿಯ ಹಿಂದೆ ಈ ಯುವಕ ಬಿದ್ದಿದ್ದಾ ಎನ್ನಲಾಗಿದೆ.ಅದಕ್ಕೆ ಯುವತಿ ಒಪ್ಪಿಗೆ ನೀಡಿರಲಿಲ್ಲ ಎನ್ನಲಾಗಿದೆ.
ಈ ಕಾರಣಕ್ಕೆ ಆತ ಯುವತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸದ್ಯ ಕೊಲೆ ಆರೋಪಿ ಪರಾರಿಯಾಗಿದ್ದು ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.




