suddibindu.in
sirsi: ಶಿರಸಿ : ತಾಲೂಕಿನ ಬನವಾಸಿಯಲ್ಲಿ ಸಿಡಿಲು ಬಡಿದು ಮೃತಪಟ್ಟ ವಿದ್ಯಾರ್ಥಿ ಶಾಹಿದ್ ಶೈಖ್ ಮೃತದೇಹವನ್ನು ಶಿರಸಿಯ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಘಟನೆಯ ಸುದ್ದಿ ತಿಳಿದ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಅವರು ಮೃತ ದೇಹದ ಅಂತಿಮ ದರ್ಶನ ಪಡೆದು ಸ್ಥಳದಲ್ಲೆ ಇದ ಕುಟುಂಬಸ್ತರಿಗೆ ಸಾಂತ್ವನ ಹೇಳಿದ್ದಾರೆ.
- ಪಡ್ತಿ ಪ್ರೀಮಿಯರ್ ಲೀಗ್ ಯಶಸ್ಸು: “ಇದು ಸಮಾಜದ ಒಗ್ಗಟ್ಟಿನ ಗೆಲುವು : ರೂಪಾಲಿ ನಾಯ್ಕ
- ಬೈಕ್ ಸವಾರರ ಮೇಲೆ ಕರಡಿ ದಾಳಿ : ಗಂಭೀರ ಗಾಯ
- ಸುದ್ದಿಬಿಂದು ನ್ಯೂಸ್ ಇಂಪ್ಯಾಕ್ಟ್: X ಖಾತೆಯಲ್ಲಿ ಗೋಪಾಲಕೃಷ್ಣ ನಾಯಕ್ ಹಲ್ಲೆ ಖಂಡಿಸಿದ ಆರ್.ವಿ. ದೇಶಪಾಂಡೆ
ಕ್ರಿಕೇಟ್ ಆಡುತ್ತಿದ್ದ ವೇಳೆ ಯುವಕನೋರ್ವನಿಗೆ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಸಾಜೀದ್ ಅಸ್ಪಾಖಲಿ ಶೇಖ್ ಎಂಬಾತ . ತನ್ನ ಸ್ನೇಹಿತರೊಂದಿದೆ ಬನವಾಸಿಯ ಕದಂಬ ಕ್ರೀಡಾಂಗಣದಲ್ಲಿ ಕ್ರೀಕೇಟ್ ಆಡುವ ಸಂದರ್ಭದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದ,
ಇನ್ನೂ ಸುದ್ದಿ ತಿಳಿದ ಶಿರಸಿ ಕ್ಷೇತ್ರದ ಜನಪ್ರಿಯ ಶಾಸಕ ಭೀಮಣ್ಣ ನಾಯ್ಕ ಅವರು ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ನೀಡಿದ್ದಾರೆ. ಅಷ್ಟೆ ಅಲ್ಲದೆ ಮೃತ ಯುವಕನ ಕುಟುಂಬಕ್ಕೆ ಸರಕಾರದಿಂದ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.




