suddibindu.in
ಕಾರವಾರ : ಕುಡಿದ ನಶೆಯಲ್ಲಿ ಸಮುದ್ರದಲ್ಲಿ ಈಜಲು ಹೋಗಿ ಮುಳುಗಡೆಯಗುತ್ತಿದ್ದ ಇಬ್ಬರನ್ನ ರಕ್ಷಣೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ರವೀಂದ್ರನಾಥ್ ಕಡಲತೀರದಲ್ಲಿ ನಡೆದಿದೆ.
- ಮಾ.31ರಂದು ಅವರ್ಸಾ ಶ್ರೀ ಮಾರಿಕಾಂಬಾ ದೇವಿ ಜಾತ್ರೆ
- ಓಮ್ನಿ–ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ಅಪಘಾತ : ಚಾಲಕ ಸಾವು
- ಗಾಳಿ–ಮಳೆಗೆ ರಸ್ತೆಯ ಮಧ್ಯೆ ಉರುಳಿ ಬಿದ್ದ ಭಾರೀ ಗಾತ್ರದ ಮರ; ಒಂದು ಗಂಟೆ ವಾಹನ ಸಂಚಾರ ಸ್ಥಗಿತ
ಉತ್ತರಪ್ರದೇಶದ ಮೂಲದ ಸಿಖಂದರ್ ಹಾಗೂ ಸುಧೀರ್ ಕುಮಾರ ಎಂಬುವವರನ್ನ ರಕ್ಷಣೆ ಮಾಡಲಾಗಿದೆ.ಇಬ್ಬರೂ ಸಿರ್ಬಡ್ ನೌಕಾನೆಲೆಯಲ್ಲಿ ಕಾರ್ಮಿಕರಾಗಿದ್ದರು. ಇವರಿಬ್ಬರೂ ಕುಡಿದ ನಶೆಯಲ್ಲಿ ಸಮುದ್ರಕ್ಕೆ ಇಳಿದ್ದರು.
ಈ ವೇಳೆ ಇವರು ಸಮುದ್ರದಲ್ಲಿ ಮುಳುಗಡೆ ಆಗುತ್ತಿರುವುದನ್ನ ಗಮಸಿದಿ ಲೈಪ್ ಗಾರ್ಡ್ ಸಿಬ್ಬಂದಿಗಳು ಹಾಗೂ ಸ್ಥಳೀಯ ಮೀನುಗಾರರು ಇಬ್ಬರನ್ನ ರಕ್ಷಣೆ ಮಾಡಿದ್ದು, ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ




