suddibindu.in
ಕಾರವಾರ : ಕುಡಿದ ನಶೆಯಲ್ಲಿ ಸಮುದ್ರದಲ್ಲಿ ಈಜಲು ಹೋಗಿ ಮುಳುಗಡೆಯಗುತ್ತಿದ್ದ ಇಬ್ಬರನ್ನ ರಕ್ಷಣೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ರವೀಂದ್ರನಾಥ್ ಕಡಲತೀರದಲ್ಲಿ ನಡೆದಿದೆ.
- ಜ್ಯೋತಿಷಿ ಕಮಲಾಕರ್ ಭಟ್ ಸೇರಿ ಏಳು ಆರೋಪಿಗಳ ಮಧ್ಯಂತರ ಜಾಮೀನು ಅರ್ಜಿ ವಜಾ
- ಸಚಿವರ ಪಟ್ಟಿ ಆಯ್ಕೆಗೆ ತೆರೆ : ಉತ್ತರಕನ್ನಡಕ್ಕೆ ಮಂಕಾಳ್ ವೈದ್ಯ ಬಹುತೇಕ ಖಚಿತ
- ಕಾವೇರಿ ವಿಚಾರ : ಭಾನುವಾರ ಸರ್ವಪಕ್ಷ ಸಭೆ: ಸಿಎಂ ಡಿ ಕೆ ಶಿವಕುಮಾರ್
ಉತ್ತರಪ್ರದೇಶದ ಮೂಲದ ಸಿಖಂದರ್ ಹಾಗೂ ಸುಧೀರ್ ಕುಮಾರ ಎಂಬುವವರನ್ನ ರಕ್ಷಣೆ ಮಾಡಲಾಗಿದೆ.ಇಬ್ಬರೂ ಸಿರ್ಬಡ್ ನೌಕಾನೆಲೆಯಲ್ಲಿ ಕಾರ್ಮಿಕರಾಗಿದ್ದರು. ಇವರಿಬ್ಬರೂ ಕುಡಿದ ನಶೆಯಲ್ಲಿ ಸಮುದ್ರಕ್ಕೆ ಇಳಿದ್ದರು.
ಈ ವೇಳೆ ಇವರು ಸಮುದ್ರದಲ್ಲಿ ಮುಳುಗಡೆ ಆಗುತ್ತಿರುವುದನ್ನ ಗಮಸಿದಿ ಲೈಪ್ ಗಾರ್ಡ್ ಸಿಬ್ಬಂದಿಗಳು ಹಾಗೂ ಸ್ಥಳೀಯ ಮೀನುಗಾರರು ಇಬ್ಬರನ್ನ ರಕ್ಷಣೆ ಮಾಡಿದ್ದು, ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ




