suddibindu.in
ಕಾರವಾರ : ಕುಡಿದ ನಶೆಯಲ್ಲಿ ಸಮುದ್ರದಲ್ಲಿ ಈಜಲು ಹೋಗಿ ಮುಳುಗಡೆಯಗುತ್ತಿದ್ದ ಇಬ್ಬರನ್ನ ರಕ್ಷಣೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ರವೀಂದ್ರನಾಥ್ ಕಡಲತೀರದಲ್ಲಿ ನಡೆದಿದೆ.
- ವಿದ್ಯಾರ್ಥಿಗಳ ಸುರಕ್ಷತೆಗೆ ಮೊದಲ ಆದ್ಯತೆ: ವಸತಿಶಾಲೆಗಳ ತುರ್ತು ಪರಿಶೀಲನೆಗೆ ಶಾಸಕ ಭೀಮಣ್ಣ ನಾಯ್ಕ ಖಡಕ್ ಸೂಚನೆ
- ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಭೀಮಣ್ಣ ನಾಯ್ಕ
- ಪೊಲೀಸರ ಎದುರೆ ರೌಡಿ ಶೀಟರ್ ರಂಪಾಟ; ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ
ಉತ್ತರಪ್ರದೇಶದ ಮೂಲದ ಸಿಖಂದರ್ ಹಾಗೂ ಸುಧೀರ್ ಕುಮಾರ ಎಂಬುವವರನ್ನ ರಕ್ಷಣೆ ಮಾಡಲಾಗಿದೆ.ಇಬ್ಬರೂ ಸಿರ್ಬಡ್ ನೌಕಾನೆಲೆಯಲ್ಲಿ ಕಾರ್ಮಿಕರಾಗಿದ್ದರು. ಇವರಿಬ್ಬರೂ ಕುಡಿದ ನಶೆಯಲ್ಲಿ ಸಮುದ್ರಕ್ಕೆ ಇಳಿದ್ದರು.
ಈ ವೇಳೆ ಇವರು ಸಮುದ್ರದಲ್ಲಿ ಮುಳುಗಡೆ ಆಗುತ್ತಿರುವುದನ್ನ ಗಮಸಿದಿ ಲೈಪ್ ಗಾರ್ಡ್ ಸಿಬ್ಬಂದಿಗಳು ಹಾಗೂ ಸ್ಥಳೀಯ ಮೀನುಗಾರರು ಇಬ್ಬರನ್ನ ರಕ್ಷಣೆ ಮಾಡಿದ್ದು, ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ




