suddibindu.in
ಕಾರವಾರ : ಕುಡಿದ ನಶೆಯಲ್ಲಿ ಸಮುದ್ರದಲ್ಲಿ ಈಜಲು ಹೋಗಿ ಮುಳುಗಡೆಯಗುತ್ತಿದ್ದ ಇಬ್ಬರನ್ನ ರಕ್ಷಣೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ರವೀಂದ್ರನಾಥ್ ಕಡಲತೀರದಲ್ಲಿ ನಡೆದಿದೆ.
- ರಾಜ್ಯದಲ್ಲಿ ಹವಾಮಾನ ಬದಲಾವಣೆ; ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
- ಜನಮನ ರಂಜಿಸಿದ ಬಿಎಲ್ ಈವೆಂಟ್ಸ್ ಮತ್ತು ಪ್ರೊಡಕ್ಷನ್ ರಸಮಂಜರಿ : ಕರಾವಳಿ–ಮಲೆನಾಡು ತಂಡದಿಂದ ಸಂಗೀತ ರಸದೌತಣ
- ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿ.ಕೆ.ಶಿವಕುಮಾರ್
ಉತ್ತರಪ್ರದೇಶದ ಮೂಲದ ಸಿಖಂದರ್ ಹಾಗೂ ಸುಧೀರ್ ಕುಮಾರ ಎಂಬುವವರನ್ನ ರಕ್ಷಣೆ ಮಾಡಲಾಗಿದೆ.ಇಬ್ಬರೂ ಸಿರ್ಬಡ್ ನೌಕಾನೆಲೆಯಲ್ಲಿ ಕಾರ್ಮಿಕರಾಗಿದ್ದರು. ಇವರಿಬ್ಬರೂ ಕುಡಿದ ನಶೆಯಲ್ಲಿ ಸಮುದ್ರಕ್ಕೆ ಇಳಿದ್ದರು.
ಈ ವೇಳೆ ಇವರು ಸಮುದ್ರದಲ್ಲಿ ಮುಳುಗಡೆ ಆಗುತ್ತಿರುವುದನ್ನ ಗಮಸಿದಿ ಲೈಪ್ ಗಾರ್ಡ್ ಸಿಬ್ಬಂದಿಗಳು ಹಾಗೂ ಸ್ಥಳೀಯ ಮೀನುಗಾರರು ಇಬ್ಬರನ್ನ ರಕ್ಷಣೆ ಮಾಡಿದ್ದು, ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ




