suddibindu.in
ಕಾರವಾರ : ಕುಡಿದ ನಶೆಯಲ್ಲಿ ಸಮುದ್ರದಲ್ಲಿ ಈಜಲು ಹೋಗಿ ಮುಳುಗಡೆಯಗುತ್ತಿದ್ದ ಇಬ್ಬರನ್ನ ರಕ್ಷಣೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ರವೀಂದ್ರನಾಥ್ ಕಡಲತೀರದಲ್ಲಿ ನಡೆದಿದೆ.
- ಕಾಂಗ್ರೇಸ್ನ ಹಿರಿಯ ಶಾಸಕ ಶಾಮನೂರು ವಿಧಿವಶ
- ಶಿರಸಿ ಪಂಡಿತ್ ಆಸ್ಪತ್ರೆಗಾಗಿ ಸುವರ್ಣ ಸೌಧದ ಎದುರು ಹೋರಾಟ : ಅನಂತಮೂರ್ತಿ ಹೆಗಡೆ
- ಇಂದಿನ ರಾಶಿಫಲ- ನಿತ್ಯದ ಪಂಚಾಂಗ
ಉತ್ತರಪ್ರದೇಶದ ಮೂಲದ ಸಿಖಂದರ್ ಹಾಗೂ ಸುಧೀರ್ ಕುಮಾರ ಎಂಬುವವರನ್ನ ರಕ್ಷಣೆ ಮಾಡಲಾಗಿದೆ.ಇಬ್ಬರೂ ಸಿರ್ಬಡ್ ನೌಕಾನೆಲೆಯಲ್ಲಿ ಕಾರ್ಮಿಕರಾಗಿದ್ದರು. ಇವರಿಬ್ಬರೂ ಕುಡಿದ ನಶೆಯಲ್ಲಿ ಸಮುದ್ರಕ್ಕೆ ಇಳಿದ್ದರು.
ಈ ವೇಳೆ ಇವರು ಸಮುದ್ರದಲ್ಲಿ ಮುಳುಗಡೆ ಆಗುತ್ತಿರುವುದನ್ನ ಗಮಸಿದಿ ಲೈಪ್ ಗಾರ್ಡ್ ಸಿಬ್ಬಂದಿಗಳು ಹಾಗೂ ಸ್ಥಳೀಯ ಮೀನುಗಾರರು ಇಬ್ಬರನ್ನ ರಕ್ಷಣೆ ಮಾಡಿದ್ದು, ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ







