suddibindu.in
ಕಾರವಾರ : ಕುಡಿದ ನಶೆಯಲ್ಲಿ ಸಮುದ್ರದಲ್ಲಿ ಈಜಲು ಹೋಗಿ ಮುಳುಗಡೆಯಗುತ್ತಿದ್ದ ಇಬ್ಬರನ್ನ ರಕ್ಷಣೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ರವೀಂದ್ರನಾಥ್ ಕಡಲತೀರದಲ್ಲಿ ನಡೆದಿದೆ.
- ಪರಿಸರ ಸಂರಕ್ಷಣೆಗೆ ವಿದ್ಯಾರ್ಥಿಗಳ ಪ್ರತಿಜ್ಞೆ: ಬರ್ಗಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
- ಉತ್ತರ ಕನ್ನಡ ಸೇರಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್: ಜೂನ್ 9-10ರಂದು ಭಾರೀ ಮಳೆ ಸಾಧ್ಯತೆ
- Gokaran/ಗೋಕರ್ಣ ರಸ್ತೆಯಲ್ಲಿ ಪ್ರವಾಸಿಗರ ವಾಹನದ ಮೇಲೆ ಬಿದ್ದ ಬೃಹತ್ ಮರ : ಪ್ರಾಣಾಪಾಯದಿಂದ ಪಾರು
ಉತ್ತರಪ್ರದೇಶದ ಮೂಲದ ಸಿಖಂದರ್ ಹಾಗೂ ಸುಧೀರ್ ಕುಮಾರ ಎಂಬುವವರನ್ನ ರಕ್ಷಣೆ ಮಾಡಲಾಗಿದೆ.ಇಬ್ಬರೂ ಸಿರ್ಬಡ್ ನೌಕಾನೆಲೆಯಲ್ಲಿ ಕಾರ್ಮಿಕರಾಗಿದ್ದರು. ಇವರಿಬ್ಬರೂ ಕುಡಿದ ನಶೆಯಲ್ಲಿ ಸಮುದ್ರಕ್ಕೆ ಇಳಿದ್ದರು.
ಈ ವೇಳೆ ಇವರು ಸಮುದ್ರದಲ್ಲಿ ಮುಳುಗಡೆ ಆಗುತ್ತಿರುವುದನ್ನ ಗಮಸಿದಿ ಲೈಪ್ ಗಾರ್ಡ್ ಸಿಬ್ಬಂದಿಗಳು ಹಾಗೂ ಸ್ಥಳೀಯ ಮೀನುಗಾರರು ಇಬ್ಬರನ್ನ ರಕ್ಷಣೆ ಮಾಡಿದ್ದು, ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ




