suddibindu.in
ಹುಬ್ಬಳ್ಳಿ: ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ನವನಗರದಲ್ಲಿ ನಡೆದಿದೆ..
ಮಹೇಶ ಹೆಸರೂರ ಎಂಬ ಪೊಲೀಸರೇ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ದಿನಗಳ ಹಿಂದೆನೇ ನೇಣಿಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. ಮಹೇಶ ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬುದು ಇದುವರೆಗೂ ತಿಳಿದು ಬಂದಿಲ್ಲ.
- ಮೋದಿ ಜನ್ಮದಿನವಾದ ಇಂದು ‘ಆಶೀರ್ವಾದದ ದೀಪ’ ಬೆಳಗಿಸಿ: ರೂಪಾಲಿ ನಾಯ್ಕ.
- ಕನ್ನಡದ ಹಿರಿಯ ನಟ ಅನಂತ್ ನಾಗ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
- ವಿನಾಯಕ (ವಿನು) ನಾಯ್ಕ ಅವರಿಗೆ ‘ಸರ್.ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ’ ಪ್ರದಾನ
ಎಪಿಎಂಸಿ ಠಾಣೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.




