suddibindu.in
ಹುಬ್ಬಳ್ಳಿ: ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ನವನಗರದಲ್ಲಿ ನಡೆದಿದೆ..
ಮಹೇಶ ಹೆಸರೂರ ಎಂಬ ಪೊಲೀಸರೇ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ದಿನಗಳ ಹಿಂದೆನೇ ನೇಣಿಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. ಮಹೇಶ ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬುದು ಇದುವರೆಗೂ ತಿಳಿದು ಬಂದಿಲ್ಲ.
- ಕೆರೆಯಲ್ಲಿ ಮುಳುಗಿ ಸಹೋದರರಿಬ್ಬರ ಸಾವು
- ಮಹಿಳೆಯರ ಸ್ವಾವಲಂಬನೆಗೆ ರೋಟರಿ ನೆರವು ಶ್ಲಾಘನೀಯ : ಶಾಸಕ ಭೀಮಣ್ಣ ನಾಯ್ಕ
- ಚಾಂಪಿಯನ್ ಆಗಿ ಹೊರಹೊಮ್ಮಿದ ರಂಜನ್ ಚಾಲೆಂಜರ್ಸ್ ಭಟ್ಕಳ
ಎಪಿಎಂಸಿ ಠಾಣೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.




