suddibindu.in
ಹುಬ್ಬಳ್ಳಿ: ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ನವನಗರದಲ್ಲಿ ನಡೆದಿದೆ..
ಮಹೇಶ ಹೆಸರೂರ ಎಂಬ ಪೊಲೀಸರೇ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ದಿನಗಳ ಹಿಂದೆನೇ ನೇಣಿಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. ಮಹೇಶ ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬುದು ಇದುವರೆಗೂ ತಿಳಿದು ಬಂದಿಲ್ಲ.
- ನಾಳೆ ಕಾರವಾರಕ್ಕೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ
- ಕಾರವಾರಕ್ಕೆ ನೂತನ ಎಸಿಯಾಗಿ ಶಾಲಂ ಹುಸೇನ್ ನೇಮಕ
- ಸೇತುವೆಯಿಂದ ನದಿಗೆ ಬಿದ್ದ ಟಿಪ್ಪರ್ : ಚಾಲಕ ನಾಪತ್ತೆ, ಕ್ಲೀನರ್ ರಕ್ಷಣೆ
ಎಪಿಎಂಸಿ ಠಾಣೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.




