suddibindu.in
ಬೆಂಗಳೂರು: ಪೆನ್ ಡ್ರೈವ್ ಪ್ರಕರಣಕ್ಕೆ ವಿದೇಶದಲ್ಲಿ ಕುಳಿತಿರುವ ಪ್ರಜ್ವಲ್ ರೇವಣ್ಣಗೆ ಕೂಡಲೇ ಸ್ವದೇಶಕ್ಕೆ ವಾಪಸ್ ಬಂದು SIT ತನಿಖಾ ತಂಡದ ಎದುರು ಹಾಜರಾಗುವಂತೆ ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಎಚ್ಚರಿಕೆ ಕೊಟ್ಟಿದ್ದಾರೆ.
- ದಿಕ್ಕು ತಪ್ಪಿದ ರಾಜ್ಯ ಬಿಜೆಪಿಗೆ (BJP) ಸಂಘ ಪರಿವಾರದ ಹೊಸ ಪ್ಲ್ಯಾನ್?
- ಸುಚಿತ್ರ ಸೌಂದರ್ಯಕ್ಕೆ ಸೋತ ಜ್ಯೋತಿಷಿ..? ಮೊದಲ ಭೇಟಿಯಲ್ಲೇ 35 ಸಾವಿರ ಸುರಿದ ಕಮಲಾಕರ ಭಟ್..!
- ಸುಚಿತ್ರಾ ಯಾರು? ಸುರೇಖಾ ಯಾರು? ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಸ್ಫೋಟಕ ಸತ್ಯಗಳು ಒಂದೊಂದಾಗಿ ಬಹಿರಂಗ!
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು; ನನ್ನ ಮೇಲೆ ಗೌರವ ಇದ್ದರೆ ತಕ್ಷಣವೇ ವಾಪಸ್ ಮರಳಿ ಬಾ ಎಂದು ಪ್ರಜ್ವಲ್ ಗೆ ಎಚ್ಚರಿಕೆ ಮಾಡಿದ್ದಾರಲ್ಲದೆ, ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆ ಎಂದು ತಿಳಿಸಿದ್ದಾರೆ.
ದೇವೇಗೌಡರು ನೀಡಿರುವ ಮಾಧ್ಯಮ ಪ್ರಕಟಣೆ






