suddibindu.in
ಕುಮಟಾ : ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಎದುರಿಗೆ ಬಂದ ಆಕಳ ಕರು ತಪ್ಪಿಸಲು ಹೋಗಿ ಬೈಕ್ ಪಲ್ಟಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದೀವಳ್ಳಿಯಲ್ಲಿ ನಡೆದಿದೆ.
ಕೆಕ್ಕಾರದ ರತ್ನಾಕರ ರಾಮ ಗೌಡ (27) ಗಂಭೀರವಾಗಿ ಗಾಯಗೊಂಡ ಯುವಕನಾಗಿದ್ದಾನೆ. ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ ಆಕಳು ಕರು ಒಂದು ಅಡ್ಡ ಬಂದಿದೆ. ಈ ವೇಳೆ ಬೈಕ್ ಸವಾರ ಆಕಳು ಕರುವನ್ನ ತಪ್ಪಿಸಲು ಪ್ರಯತ್ನಿಸಿದ್ದಾನೆ.
ಇದನ್ನೂ ಓದಿ
- Breaking News/ಯಲ್ಲಾಪುರದಲ್ಲಿ ಭರ್ಜರಿ ಬೇಟೆ! 15 ಕೆ.ಜಿ. ಪ್ಯಾಂಗೋಲಿನ್ ಚಿಪ್ಪು, ಹುಲಿ–ಚಿರತೆ ಉಗುರುಗಳು ವಶಕ್ಕೆ
- ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಗಣೇಶೋತ್ಸವ; ಜಿಲ್ಲಾಡಳಿತದಿಂದ ಬಿಗಿ ಭದ್ರತೆ
- ತಹಶೀಲ್ದಾರ್ ಕಚೇರಿಯ ಎಫ್ಡಿಎ ಹೃದಯಾಘಾತದಿಂದ ಸಾವು
ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರನಿಗೆ ತಕ್ಷಣ ಕುಮಟಾ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.




