suddibindu.in
ಕುಮಟಾ : ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಎದುರಿಗೆ ಬಂದ ಆಕಳ ಕರು ತಪ್ಪಿಸಲು ಹೋಗಿ ಬೈಕ್ ಪಲ್ಟಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದೀವಳ್ಳಿಯಲ್ಲಿ ನಡೆದಿದೆ.
ಕೆಕ್ಕಾರದ ರತ್ನಾಕರ ರಾಮ ಗೌಡ (27) ಗಂಭೀರವಾಗಿ ಗಾಯಗೊಂಡ ಯುವಕನಾಗಿದ್ದಾನೆ. ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ ಆಕಳು ಕರು ಒಂದು ಅಡ್ಡ ಬಂದಿದೆ. ಈ ವೇಳೆ ಬೈಕ್ ಸವಾರ ಆಕಳು ಕರುವನ್ನ ತಪ್ಪಿಸಲು ಪ್ರಯತ್ನಿಸಿದ್ದಾನೆ.
ಇದನ್ನೂ ಓದಿ
- ಪರಿಸರ ಸಂರಕ್ಷಣೆಗೆ ವಿದ್ಯಾರ್ಥಿಗಳ ಪ್ರತಿಜ್ಞೆ: ಬರ್ಗಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
- ಉತ್ತರ ಕನ್ನಡ ಸೇರಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್: ಜೂನ್ 9-10ರಂದು ಭಾರೀ ಮಳೆ ಸಾಧ್ಯತೆ
- Gokaran/ಗೋಕರ್ಣ ರಸ್ತೆಯಲ್ಲಿ ಪ್ರವಾಸಿಗರ ವಾಹನದ ಮೇಲೆ ಬಿದ್ದ ಬೃಹತ್ ಮರ : ಪ್ರಾಣಾಪಾಯದಿಂದ ಪಾರು
ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರನಿಗೆ ತಕ್ಷಣ ಕುಮಟಾ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.




