suddibindu.in
ಅಂಕೋಲಾ: ಅಗ್ನಿಶಾಮಕ (Firemen) ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಅಗ್ನಿಶಾಮಕದ ರಕ್ಷಣಾ ಕಾರ್ಯ ಹಾಗೂ ಇನ್ನಿತರ ವಿಪತ್ತು ಸಂದರ್ಭದಲ್ಲಿ ಅಸಾಧಾರಣ ಸೇವೆ ಸಲ್ಲಸಿ 2024ನೇ ಸಾಲಿನ ಮುಖ್ಯಮಂತ್ರಿಗಳ (CM) ಚಿನ್ನದ ಪದಕ ( Gold Medal f)ಗಳಿಸಿದ ಕನ್ನೆ ವಿಠೋಬ ಗೌಡ ಅಂಕೋಲಾ ಬೆಳಸೆ ಗ್ರಾಮದವರಾಗಿದ್ದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಇದನ್ನೂ ಓದಿ
- ಕೆರೆಯಲ್ಲಿ ಮುಳುಗಿ ಸಹೋದರರಿಬ್ಬರ ಸಾವು
- ಮಹಿಳೆಯರ ಸ್ವಾವಲಂಬನೆಗೆ ರೋಟರಿ ನೆರವು ಶ್ಲಾಘನೀಯ : ಶಾಸಕ ಭೀಮಣ್ಣ ನಾಯ್ಕ
- ಚಾಂಪಿಯನ್ ಆಗಿ ಹೊರಹೊಮ್ಮಿದ ರಂಜನ್ ಚಾಲೆಂಜರ್ಸ್ ಭಟ್ಕಳ
ಇವರು ಉತ್ತರ ಕನ್ನಡ(uttara Kannada)ಜಿಲ್ಲೆಯ ಅಂಕೋಲಾ ತಾಲೂಕಿನ ಬೆಳಸೆವರಾದ ಇವರು 32ವರ್ಷ ಸೇವೆಯನ್ನು ಕಾರವಾರ ಭಟ್ಕಳ ಹೊನ್ನಾವರ ಮತ್ತು ಮಂಗಳೂರಿನಲ್ಲಿ ಕರ್ತವ್ಯವನ್ನು ನಿರ್ವಹಿಸಿರುತ್ತಾರೆ. ಪ್ರಸ್ತುತ ಮಂಗಳೂರಿನ ಕದ್ರಿ ಅಗ್ನಿ ಶಾಮಕ ಠಾಣೆಯಲ್ಲಿ ಸಹಾಯಕ ಠಾಣಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಪ್ರಶಸ್ತಿಗೆ ಭಾಜನರಾದ ಇವರು ಸಮುದಾಯದ ಮತ್ತು ಇಲಾಖೆಯ ಮೆಚ್ಚಗೆಗೆ ಪಾತ್ರರಾಗಿದ್ದಾರೆ




