suddibindu.in
ಕಾರವಾರ :ಮನೆಯಲ್ಲಿ ಯಾರು ಇಲ್ಲದ ವೇಳೆ ಬೀಗ ಮುರಿದು ಮನೆಯಲ್ಲಿದ್ದ ಲಕ್ಷಾಂತರ ರೂ ನಗದು ಹಾಗೂ ಬಂಗಾರ ಕಳ್ಳತನ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗದ ನಿವೃತ್ತ ಪೊಲೀಸ್ ಒಬ್ಬರ ಮನೆಯಲ್ಲಿ ನಡೆದಿದೆ.
ಕೋಡಿಭಾಗದ ಮಾರುತಿ ಅಪ್ಪು ನಾಯಕ ಅವರ ಮನೆ ಕಳ್ಳತವಾಗಿದೆ.ಇವರು ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಮುಂದಿನ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳ ಮನೆಯ ಕಪಾಟಿನಲ್ಲಿದ್ದ ಎರಡು ಲಕ್ಷ ನಗದು ಹಾಗೂ 15ತೊಲೆ ಬಂಗಾರ ಕಳ್ಳತನ ಮಾಡಲಾಗಿದೆ.
ಇದನ್ನೂ ಓದು
- ಮೀನು ಹಿಡಿಯಲು ಹೋಗಿ ನಾಪತ್ತಯಾಗಿದ್ದ ಯುವಕನ ಶವ ಪತ್ತೆ : ಇನ್ನೋರ್ವನಿಗಾಗಿ ಮುಂದುವರೆದ ಶೋಧ
- Murder case/ಶರತ್ ಆಚಾರಿ ಹತ್ಯೆ ಪ್ರಕರಣ : ಇಬ್ಬರಿಗೆ ಜೀವಾವಧಿ ಶಿಕ್ಷೆ
- ಹರ್ಮನ್ ಮೊಗ್ಲಿಂಗ್ ಪ್ರಶಸ್ತಿಗೆ ಹಿರಿಯ ಪತ್ರಕರ್ತ ನಾಗರಾಜ್ ಹರಪನಹಳ್ಳಿ, ಟ್ಯಾಗೋರ್ ಪ್ರಶಸ್ತಿಗೆ ಸಂದೀಪ್, ಭರತ್, ದಿಲೀಪ್ ಆಯ್ಕೆ
ಘಟನಾ ಸ್ಥಳಕ್ಕೆ ಶ್ವಾನ ದಳ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.ಈ ಬಗ್ಗೆ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.