Suddibindu.in
ಜೊಯಿಡಾ: ಪತ್ರಕರ್ತರು ತೆರಳುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟವಾದ(bomb) ಘಟನೆ ಉತ್ತರಕನ್ನಡ ಜಿಲ್ಲೆಯ ಜೊಯಿಡಾದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.
ಅಂದಹಾಗೆ, ಜೋಯಿಡಾದಲ್ಲಿ ನಡೆಯತ್ತಿದ್ದ ಜನ ಸಂಪರ್ಕ ಸಭೆಗೆ ಗುಂದದಿಂದ ಆಗಮಿಸುತ್ತಿದ್ದ ಪತ್ರಕರ್ತರ ಕಾರಿನಡಿ ನಾಡಬಾಂಬ್ ಬ್ಲಾಸ್ಟ್ ಆಗಿದೆ. ಪರಿಣಾಮ ಕಾರಿನ ಹಿಂಭಾಗಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಮೂವರು ಪತ್ರಕರ್ತರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ
- ಮಿರ್ಜಾನ ಬಳಿ ಬೈಕ್- ರೀಕ್ಷಾ ನಡುವೆ ಅಪಘಾತ ಬೈಕ್ ಸವಾರರಿಬ್ಬರಿಗೆ ಗಾಯ
- ಎಸ್ಎಸ್ಸಿಯಿಂದ ಬಂಪರ್ ನೇಮಕಾತಿ: 6,155 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಉತ್ತರ ಕನ್ನಡ ಜಿಲ್ಲೆಯಲ್ಲಿ ವಿವಿಧೆಡೆ ಮದ್ಯ ಮಾರಾಟ ನಿಷೇಧ
ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಳಸುವ ನಾಡ ಬಾಂಬ್ ರಸ್ತೆಯಲ್ಲಿ ಬಿದ್ದಿದ್ದು, ಅದರ ಮೇಲೆ ಕಾರಿನ ಟಯರ್ ಹತ್ತಿ ಸ್ಫೋಟ ಸಂಭವಿಸಿದೆ. ಜೊಯಿಡಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.




