suddibindu.in
ಕಾರವಾರ
: ಉತ್ತರಕನ್ನಡ ಜಿಲ್ಲಾಧ್ಯಂತ ಕಳೆದ ಹತ್ತು ದಿನಗಳಿಂದ ಧಾರಕಾರವಾಗಿ ಮಳೆ‌ ಸುರಿದ ಪರಿಣಮ ಸಾಕಷ್ಟು ಅನಾಹುತಗಳು ಉಂಟಾಗಿದ್ದು, ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ಕಾರಣ ಇದುವರಗೆ ಎಲ್ಲಾ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಉತ್ತರಕನ್ನಡ ಜಿಲ್ಲಾಡಳಿತದಿಂದ ಶಾಲಾ ಕಾಲೇಜುಗಳಿಗೆ ರಜೆ‌ ನೀಡಲಾಗಿತ್ತು. ಆದರೆ ಇದೀಗ ಕಳೆದ ಎರಡು ದಿನಗಳಿಂದ ಮಳೆ ಕಡಿಮೆ ಆಗಿರುವ ಕಾರಣ ನಾಳೆಯಿಂದ‌ ಜಿಲ್ಲಾಧ್ಯಂತ ‌ಎಂದಿನಂತೆ ಎಲ್ಲಾ ಶಾಲಾ-ಕಾಲೇಜುಗಳು ಆರಂಭವಾಗಲಿದೆ.