www.suddibindu.in
ಕುಮಟಾ: ಬೈಕ್ ಹಾಗೂ ಜೆಸಿಬಿ ನಡುವೆ ನಡೆದ ಅಪಘಾತದಲ್ಲಿ ಬೈಕ ಸವಾರ ಗಂಭೀರವಾಗಿ ಗಾಯಗೊಂಡ ಘನೆ ಹಾರೋಡಿ ಕ್ರಾಸ್ ಬಳಿ ನಡೆದಿದೆ.
ಅಪಘಾತದಲ್ಲಿ ಬೈಕ್ ಹಿಂಬದಿ ಸವಾರ ಮಂಜುನಾಥ ನಾಗಪ್ಪ ನಾಯ್ಕ ಎಂಬುವವರಿಗೆ ಗಂಭೀರವಾಗದ ಗಾಯವಾಗಿದೆ. ಬೈಕ್ ಸವಾರರು ಕುಮಟಾ ಕಡೆಯಿಂದ ಹೊನ್ನಾವರದ ಹೊದಕ್ಕೆ ಶಿರೂರಿಗೆ ಬೈಕ್ನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಎದುರುಗಡೆ ಹೋಗುತ್ತಿದ್ದ ಜೆಸಿಬಿ ಯಂತ್ರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಈ ಅವಘಡ ನಡೆದಿದೆ.
ಇದನ್ನೂ ಓದಿ
- ಹಬ್ಬದ ಸಂಭ್ರಮದ ಬೆನ್ನಲ್ಲೇ ಸಾವಿನ ಸರಣಿ; ಒಂದೇ ಕುಟುಂಬದ ಮೂವರು ಸೇರಿ ಹಲವರು ಬಲಿ
- ದಾಂಡೇಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಅವ್ಯವಸ್ಥೆ; ಗಬ್ಬು ನಾರುತ್ತಿರುವ ಸ್ವಿಮ್ಮಿಂಗ್ ಪೂಲ್
- ಇಡಗುಂಜಿ ವಿನಾಯಕ ನನ್ನ ಆರಾಧ್ಯ ದೇವರು; ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ನನ್ನ ಧ್ಯೇಯ: ಮಂಕಾಳ ವೈದ್ಯ
ತಕ್ಷಣ ಗಾಯಗೊಂಡವರನ್ನ ಕುಮಟಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.




