suddibindu.in
ಮುಂಡಗೋಡ :ಪಟ್ಟಣದ ಅಮ್ಮಾಜಿ ಕೆರೆಯ ಬಳಿ ಕುರಿ ಸಾಕಾಣಿಕೆ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ 78 ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ನಜೀರ ಅಹ್ಮದ ದರ್ಗಾವಾಲೆ ಎಂಬುವರಿಗೆ ಸೇರಿದ ಕುರಿ ಸಾಕಾಣಿಕಾ ಘಟಕ ಸಂಪೂರ್ಣ ಬೆಂಕಿಗೆ ಆಹುತಿಯಾಗಿದ್ದು, ಅಲ್ಲಿದ್ದ 78 ಕುರಿಗಳು ಜೀವಂತ ಸುಟ್ಟು ಕರಕಲಾಗಿದೆ ಎನ್ನಲಾಗಿದೆ.ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕದಳ ದೌಡಾಯಿಸಿದ್ದು, ಬೆಂಕಿ ನಂದಿಸುವಷ್ಟರಲ್ಲಿ ಕುರಿಗಳು ಸುಟ್ಟು ಮೃತಪಟ್ಟಿವೆ.ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಸಿಬ್ಬಂದಿಗಳು ಆಗಮಿಸಿ ಪರಿಶೀಲಿಸಿದ್ದು.ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ
- ಬಸ್ ನಿಲ್ದಾಣದಲ್ಲಿ ನರ್ಸ್ ಭೀಕರ ಹ*ತ್ಯೆ : ಬೆಚ್ಚಿಬಿದ್ದ ಕರಾವಳಿ

- ಅರಣ್ಯ ಇಲಾಖೆಯಲ್ಲಿ ಮೇಜರ್ ಸರ್ಜರಿ! ಉತ್ತರ ಕನ್ನಡ ಜಿಲ್ಲೆಯ 19 RFOಗಳ ವರ್ಗಾವಣೆ.!

- ಹಟ್ಟಿಕೇರಿಯಲ್ಲಿ ಭಾರೀ ಗಾತ್ರದ ಹೆಬ್ಬಾವು ಸೆರೆ

.

