suddibindu.in
ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಚಾರ್ಯರಾದ ವಿಶ್ವನಾಥ ಹುಲಸಾದಾರ್ ಅವರನ್ನ ವರ್ಗಾವಣೆ ಮಾಡಲಾಗಿದೆ..

ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವಿಶ್ವನಾಥ ಹುಲಸಾದಾರ್ ಅವರನ್ನು ಹುಬ್ಬಳ್ಳಿಯ ಅಂಚಟಗೇರಿಯ ಡಾ..ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಚಾರ್ಯರಾದ ಸುಷ್ಮಾ ಎಂಪಿ ಅವರ ಸ್ಥಳಕ್ಕೆ ವರ್ಗಾಯಿಸಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇದರ ಸರಕಾರದ ಅಧೀನ ಕಾರ್ಯದರ್ಶಿ ನಾಗರಾಜ ಅವರು ವರ್ಗಾವಣೆಗೊಳಿಸಿದ್ದಾರೆ.

ಇದನ್ನೂ ಓದಿ