ಸುದ್ದಿಬಿಂದು ಬ್ಯೂರೋ ವರದಿ
Gokarna:ಗೋಕರ್ಣ: ಸಮುದ್ರದಲ್ಲಿ ಈಜಲು ಹೋಗಿದ್ದ ಇಬ್ಬರು ಪ್ರವಾಸಿಗರು ಸಮುದ್ರದಲ್ಲೆಯಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಮಿಡ್ಲ್ ಬೀಚ್ ಬಳಿ ನಡೆದಿದೆ.
ಬೆಂಗಳೂರು ಮೂಲದ ಪ್ರತೀಕ ಪಾಲಕ್ಷಪ್ಪ(33) ವಿಜಯನಗರ ಬೆಂಗಳೂರು,ರವಿ (30) ಬೆಂಗಳೂರು ಮೃತ ಪ್ರವಾಸಿಗರಾಗಿದ್ದಾರೆ.ಬೆಂಗಳೂರಿನಿಂದ ಗೋಕರ್ಣ ಪ್ರವಾಸಕ್ಕೆಂದು 15ಮಂದಿ ಸ್ನೇಹಿತರು ಸೇರಿಕೊಂಡು ಪ್ರವಾಸಕ್ಕೆ ಬಂದಿದ್ದರು. ಇದರಲ್ಲಿ ಇಬ್ಬರೂ ಸಮುದ್ರದಲ್ಲಿ ಈಜಲು ಹೋಗಿದ್ದ ವೇಳೆ ಅಲೆಗೆ ಸಿಲುಕಿ ಮೃತ ಪಟ್ಟಿದ್ದಾರೆ.
ಪ್ರವಾಸಿಗರು ಅಪಾಯಕ್ಕೆ ಸಿಲುಕಿರುವುದನ್ನ ಕಂಡ ಅಲ್ಲಿನ ಲೈಪ್ ಗಾರ್ಡ್ ಸಿಬ್ಬಂದಿಗಳು ತಕ್ಣಣ ದಾವಿಸಿದ್ದರಾದರು. ಅಷ್ಟರಲ್ಲಿ ಇಬ್ಬರೂ ಪ್ರಾಣ ಕಳೆದುಕೊಂಡಿದ್ದರು. ಇಬ್ಬರ ಮೃತ ದೆಹವನ್ನ ಲೈಪ್ ಗಾರ್ಡ್ ಸಿಬ್ಬಂದಿಗಳು ದಡಕ್ಕೆ ತಂದಿದ್ದಾರೆ. ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಮನಿಸಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ


