ಸುದ್ದಿಬಿಂದು ಬ್ಯೂರೋ ವರದಿ
Kumta:ಕುಮಟಾ: ತಾಲೂಕಿನ ಕುಡ್ಲೆ ಬೀಚ್ನಲ್ಲಿ (Gokarna Kudle beach) ಸಮುದ್ರದ ಅಲೆಗೆ ಕೊಚ್ಚಿ ಹೋಗುತ್ತಿದ್ದ ಪ್ರವಾಸಿ ಯುವತಿ ಓರ್ವಳನ್ನ ಲೈಪ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ (rescue)ಮಾಡಿದ್ದಾರೆ.
ಪ್ರಿಯಾಂಕಾ ನಿರ್ಮಲ ಕುಮಾರ್ ಎಂಬಾಕೆಯನ್ನ ರಕ್ಷಣೆ ಮಾಡಲಾಗಿದೆ.15ಮಂದಿ ಸ್ನೇಹಿತರೊಂದಿಗೆ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಹೈದ್ರಬಾದ್( Hyderabad) ಮೂಲದ ಯುವತಿ ಇಲ್ಲಿನ ಕುಡ್ಲೆ ಬೀಚ್ ಸಮುದ್ರದಲ್ಲಿ ಈಜಲು ಹೋಗಿದ್ದ ವೇಳೆ ಸಮುದ್ರದಲ್ಲಿ ಈಜಲು ಹೋಗಿದ್ದಳು.ಈ ವೇಳೆ ಅಲೆಯ ಅಬ್ಬರಕ್ಕೆ ಸಿಲುಕಿ ಅಪಾಯಕ್ಕೆ ಸಿಲುಕಿದ್ದಳು. ಇದನ್ನ ಗಮನಿಸಿದ ಲೈಪ್ ಗಾರ್ಡ್ ಸಿಬ್ಬಂದಿಗಳು ಯುವತಿಯನ್ನ ರಕ್ಷಣೆ ಮಾಡಿದ್ದಾರೆ.
ಹೈದರಾಬಾದ್ ಮೂಲದ 15 ಜನ ಕುಡ್ಲೆ ಬೀಚ್ ಪ್ರವಾಸಕ್ಕೆಂದು ಬಂದಿದ್ದರು, ಅಪಾಯಕ್ಕೆ ಸಿಲುಕಿದ ಯುವತಿ ಸಹಾಯಕ್ಕೆ ಎಂದು ಅಂಗಲಾಚುತಿದ್ದಾಗ ಅದನ್ನು ಗಮನಿಸಿದ ಜೀವ ರಕ್ಷಕ ಸಿಬ್ಬಂದಿಗಳಾದ ನಾಗೇಂದ್ರ ಎಸ್ kurle ಮಂಜುನಾಥ್ ಹರಿಕಂತ್ರ, ಪ್ರವಾಸಿ ಮಿತ್ರ ಶೇಖರ್ ಹರಿಕಂತ್ರ ಮತ್ತು ಮೈ ಸ್ಟಿಕ್ ಗೋಕರ್ಣ ಅಡ್ವೆಂಚರ್ಸ್ ತಕ್ಷಣ ರಕ್ಷಣೆ ಮಾಡಿದ್ದಾರೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗಮನಿಸಿ
- ಭಾರೀ ಗಾಳಿ-ಮಳೆ : ಕಾರಿನ ಮೇಲೆ ಬಿದ್ದ ಮರ, ತಪ್ಪಿದ ಅನಾಹುತ
- ಅಪ್ರಾಪ್ತೆಗೆ ಕಿರುಕುಳ ಆರೋಪ: ಪಿಎಸ್ಐ ಬಂಧನ”
- ನನ್ನ ಹೆಸರನ್ನು ಹಾಳು ಮಾಡುವ ಪ್ರಯತ್ನ – ಶಾಸಕ ದಿನಕರ ಶೆಟ್ಟಿ
- ಕುಮಟಾ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ದಿಢೀರ್ ಭೇಟಿ ಆಸ್ಪತ್ರೆ ಸ್ವಚ್ಛತೆ, ಚಿಕಿತ್ಸಾ ವ್ಯವಸ್ಥೆಗೆ ಮೆಚ್ಚುಗೆ:ಟ್ರಾಮಾ ಸೆಂಟರ್ಗೆ ಅಗತ್ಯ ಸಿಬ್ಬಂದಿ-ಸೌಲಭ್ಯ ಒದಗಿಸುವ ಭರವಸೆ

