ಸುದ್ದಿಬಿಂದು ಬ್ಯೂರೋ ವರದಿ
Karwar:ಕಾರವಾರ : ರಸ್ತೆ ಬದಿಯಲ್ಲಿ ನಿಲ್ಲಿಸಿಟ್ಟ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣವಾಗಿ ಸುಟ್ಟುಕರಕಲಾಗಿರುವ ಘಟನೆ ಪೊಲೀಸ್ ಹೆಡ್ ಕ್ವಾರ್ಟರ್ಸ್ ಬಳಿ ನಡೆದಿದೆ.
ವಿಲಾಸ ಅಣ್ವೇಕರ್ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ಪೊಲೀಸ್ ಹೆಡ್ ಕ್ವಾರ್ಟರ್ಸ್ ಬಳಿ ನಿಲ್ಲಿಸಿಟ್ಟ ವೇಳೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಅಗ್ನಿ ಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗಿದೆ.
ಗಮನಿಸಿ
- ಮೂರು ವರ್ಷದಲ್ಲೇ ಜನಪ್ರಿಯ ನಾಯಕನಾಗಿ ಹೊರಹೊಮ್ಮಿದ ಮಂಕಾಳ್ ವೈದ್ಯ
- ಮೊರಬಾದಲ್ಲಿ ಭಾರೀ ಗಾಳಿಗೆ ತೆಂಗಿನ ಮರ ಬಿದ್ದು ಮನೆ ಜಖಂ: ಪ್ರಾಣಾಪಾಯದಿಂದ ಪಾರು
- ಕರಾವಳಿಯ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ: ಡಿಕೆಶಿ ಸಚಿವ ಸಂಪುಟದಲ್ಲಿ ಮಾಂಕಾಳ ವೈದ್ಯರಿಗೆ ಹೊಸ ಜವಾಬ್ದಾರಿ..!
- 11 ಮಂದಿಯ ದುರಂತದ ಸೂತಕದಲ್ಲೂ ಬಿಜೆಪಿ ರಾಜಕೀಯ; ಕಾಂಗ್ರೇಸ ಜಿಲ್ಲಾ ವಕ್ತಾರ ಪ್ರಸನ್ನ ನಾಯ್ಕ ಆಕ್ರೋಶ

