ಸುದ್ದಿಬಿಂದು ಬ್ಯೂರೋ ವರದಿ
ಜೋಯಿಡಾ : ತಾಲೂಕಿನ ಗಣೇಶಗುಡಿ ಹತ್ತಿರ ಖಾಸಗಿ ಬಸ್ ಪಲ್ಟಿಯಾಗಿ 40ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗಾ ಸೇಂಟ್ ಅಂತೋನಿ ಪ್ರೌಢ ಶಾಲೆಯ ವಿಧ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಉತ್ತರಕನ್ನಡ ಜಿಲ್ಲೆಗೆ ಬಂದಿದ್ದರು. ಬಸ್ಸಿನಲ್ಲಿ ಸುಮಾರು 60ವಿಧ್ಯಾರ್ಥಿಗಳಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.
ತಕ್ಷಣ ಗಾಯಾಳು ವಿಧ್ಯಾರ್ಥಿಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಗಮನಿಸಿ
- ಮೂರು ವರ್ಷದಲ್ಲೇ ಜನಪ್ರಿಯ ನಾಯಕನಾಗಿ ಹೊರಹೊಮ್ಮಿದ ಮಂಕಾಳ್ ವೈದ್ಯ
- ಮೊರಬಾದಲ್ಲಿ ಭಾರೀ ಗಾಳಿಗೆ ತೆಂಗಿನ ಮರ ಬಿದ್ದು ಮನೆ ಜಖಂ: ಪ್ರಾಣಾಪಾಯದಿಂದ ಪಾರು
- ಕರಾವಳಿಯ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ: ಡಿಕೆಶಿ ಸಚಿವ ಸಂಪುಟದಲ್ಲಿ ಮಾಂಕಾಳ ವೈದ್ಯರಿಗೆ ಹೊಸ ಜವಾಬ್ದಾರಿ..!
- 11 ಮಂದಿಯ ದುರಂತದ ಸೂತಕದಲ್ಲೂ ಬಿಜೆಪಿ ರಾಜಕೀಯ; ಕಾಂಗ್ರೇಸ ಜಿಲ್ಲಾ ವಕ್ತಾರ ಪ್ರಸನ್ನ ನಾಯ್ಕ ಆಕ್ರೋಶ

